ಯುದ್ಧಕ್ಕೂ ಮುನ್ನವೇ ಕಾಂಗ್ರೆಸ್ ಶಸ್ತ್ರತ್ಯಾಗ..3 ಕ್ಷೇತ್ರ ಗೆದ್ದ ಬಿಜೆಪಿ! ರಿಸಲ್ಟ್‌ಗೂ ಮುನ್ನವೇ 'ಕೈ'ಗೆ ಬಿಜೆಪಿ ಚೆಕ್ ಮೇಟ್..!

ಯುದ್ಧಕ್ಕೂ ಮುನ್ನವೇ ಕಾಂಗ್ರೆಸ್ ಶಸ್ತ್ರತ್ಯಾಗ..3 ಕ್ಷೇತ್ರ ಗೆದ್ದ ಬಿಜೆಪಿ! ರಿಸಲ್ಟ್‌ಗೂ ಮುನ್ನವೇ 'ಕೈ'ಗೆ ಬಿಜೆಪಿ ಚೆಕ್ ಮೇಟ್..!

Published : May 05, 2024, 05:41 PM IST

3 ರಾಜ್ಯಗಳಲ್ಲಿ 3 ಸೀಟ್ ಗೆದ್ದ ಬಿಜೆಪಿ..ಕಾಂಗ್ರೆಸ್‌ಗೆ ಬಿಗ್ ಶಾಕ್..!
ದೇಶದ ಹೈವೊಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿದ್ದ ಒಡಿಶಾ ಪುರಿ ಕ್ಷೇತ್ರ
ಚುನಾವಣೆ ಮೊದಲೇ ಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ
 

ಲೋಕಸಭೆ ಚುನಾವಣೆಯ(Lok Sabha elections 2024) ಎಲ್ಲ ಏಳು ಹಂತಗಳ ಮತದಾನ ಮುಗಿದು ಫಲಿತಾಂಶ ಬರಲು ಇನ್ನೂ ಒಂದೂವರೆ ತಿಂಗಳಿನಷ್ಟು ಸಮಯವಿದೆ. ಆದ್ರೆ ಒಂದುವರೆ ತಿಂಗಳು ಮುಂಚೆಯೇ ಬಿಜೆಪಿಗೆ(BJP) 3 ಕ್ಷೇತ್ರಗಳಲ್ಲಿ ಗೆಲುವು ಪಕ್ಕಾ ಆಗಿದೆ. ಬಿಜೆಪಿಗೆ ಮೊದ್ಲು ಸೂರತ್‌ನಲ್ಲಿ(Surat) ಗೆಲುವು ದಕ್ಕಿನ ನಂತರ, ಮತ್ತೆರಡು ರಾಜ್ಯದ ಕ್ಷೇತ್ರಗಳಲ್ಲಿ ಬಿಜೆಪಿಗೆ ದೊಡ್ಡ ಬೂಸ್ಟರ್ ಸಿಕ್ಕಿದೆ. ಸೂರತ್‌ನಲ್ಲಿ ಅಭ್ಯರ್ಥಿ ನಾಮಪತ್ರ ತಿರಸ್ಕಾರವಾದ ಕಾರಣ ಬಿಜೆಪಿಗೆ ಗೆಲುವು ನಿಶ್ಚಿತವಾಗಿದೆ. ಮೋದಿ ತವರು ರಾಜ್ಯದಿಂದ ಶುರುವಾಗಿರೋ ಗೆಲುವಿನ ಶಿಕಾರಿ, ಮಧ್ಯಪ್ರದೇಶ(Madhya Pradesh), ಒಡಿಶಾ (Odisha) ರಾಜ್ಯಕ್ಕೂ ಹಬ್ಬಿದೆ. ಇಂದೋರ್ ಮತ್ತು ಒಡಿಶಾದ ಪುರಿ ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರ ಹೈವೊಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿತ್ತು. ಆದ್ರೆ ಆ ಕ್ಷೇತ್ರದಲ್ಲೂ ಕಾಂಗ್ರೆಸ್(Congress) ಅಭ್ಯರ್ಥಿ. ಪ್ರಚಾರಕ್ಕೆ ದುಡ್ಡಿಲ್ಲ ಅಂತ ಹೇಳಿ ನಾಮಪತ್ರ ಹಿಂಪಡೆದಿದ್ದಾರೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧಿಡಿರನೇ ನಾಮಪತ್ರ ಹಿಂಪಡೆದು ಕೈ ಹೈಕಮಾಂಡ್‌ಗೆ ಶಾಕ್ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಪೆನ್‌ಡ್ರೈವ್‌ಗಿಂತ ಬಿಗಿಯಾಯ್ತು ಕಿಡ್ನ್ಯಾಪ್ ಕೇಸ್..! ರೇವಣ್ಣಗೆ ಮತ್ತಷ್ಟು ಕಂಟಕವಾಗುತ್ತಾ ಸಂತ್ರಸ್ತೆ ಹೇಳಿಕೆ..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more