ಯುದ್ಧಕ್ಕೂ ಮುನ್ನವೇ ಕಾಂಗ್ರೆಸ್ ಶಸ್ತ್ರತ್ಯಾಗ..3 ಕ್ಷೇತ್ರ ಗೆದ್ದ ಬಿಜೆಪಿ! ರಿಸಲ್ಟ್‌ಗೂ ಮುನ್ನವೇ 'ಕೈ'ಗೆ ಬಿಜೆಪಿ ಚೆಕ್ ಮೇಟ್..!

ಯುದ್ಧಕ್ಕೂ ಮುನ್ನವೇ ಕಾಂಗ್ರೆಸ್ ಶಸ್ತ್ರತ್ಯಾಗ..3 ಕ್ಷೇತ್ರ ಗೆದ್ದ ಬಿಜೆಪಿ! ರಿಸಲ್ಟ್‌ಗೂ ಮುನ್ನವೇ 'ಕೈ'ಗೆ ಬಿಜೆಪಿ ಚೆಕ್ ಮೇಟ್..!

Published : May 05, 2024, 05:41 PM IST

3 ರಾಜ್ಯಗಳಲ್ಲಿ 3 ಸೀಟ್ ಗೆದ್ದ ಬಿಜೆಪಿ..ಕಾಂಗ್ರೆಸ್‌ಗೆ ಬಿಗ್ ಶಾಕ್..!
ದೇಶದ ಹೈವೊಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿದ್ದ ಒಡಿಶಾ ಪುರಿ ಕ್ಷೇತ್ರ
ಚುನಾವಣೆ ಮೊದಲೇ ಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ
 

ಲೋಕಸಭೆ ಚುನಾವಣೆಯ(Lok Sabha elections 2024) ಎಲ್ಲ ಏಳು ಹಂತಗಳ ಮತದಾನ ಮುಗಿದು ಫಲಿತಾಂಶ ಬರಲು ಇನ್ನೂ ಒಂದೂವರೆ ತಿಂಗಳಿನಷ್ಟು ಸಮಯವಿದೆ. ಆದ್ರೆ ಒಂದುವರೆ ತಿಂಗಳು ಮುಂಚೆಯೇ ಬಿಜೆಪಿಗೆ(BJP) 3 ಕ್ಷೇತ್ರಗಳಲ್ಲಿ ಗೆಲುವು ಪಕ್ಕಾ ಆಗಿದೆ. ಬಿಜೆಪಿಗೆ ಮೊದ್ಲು ಸೂರತ್‌ನಲ್ಲಿ(Surat) ಗೆಲುವು ದಕ್ಕಿನ ನಂತರ, ಮತ್ತೆರಡು ರಾಜ್ಯದ ಕ್ಷೇತ್ರಗಳಲ್ಲಿ ಬಿಜೆಪಿಗೆ ದೊಡ್ಡ ಬೂಸ್ಟರ್ ಸಿಕ್ಕಿದೆ. ಸೂರತ್‌ನಲ್ಲಿ ಅಭ್ಯರ್ಥಿ ನಾಮಪತ್ರ ತಿರಸ್ಕಾರವಾದ ಕಾರಣ ಬಿಜೆಪಿಗೆ ಗೆಲುವು ನಿಶ್ಚಿತವಾಗಿದೆ. ಮೋದಿ ತವರು ರಾಜ್ಯದಿಂದ ಶುರುವಾಗಿರೋ ಗೆಲುವಿನ ಶಿಕಾರಿ, ಮಧ್ಯಪ್ರದೇಶ(Madhya Pradesh), ಒಡಿಶಾ (Odisha) ರಾಜ್ಯಕ್ಕೂ ಹಬ್ಬಿದೆ. ಇಂದೋರ್ ಮತ್ತು ಒಡಿಶಾದ ಪುರಿ ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರ ಹೈವೊಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿತ್ತು. ಆದ್ರೆ ಆ ಕ್ಷೇತ್ರದಲ್ಲೂ ಕಾಂಗ್ರೆಸ್(Congress) ಅಭ್ಯರ್ಥಿ. ಪ್ರಚಾರಕ್ಕೆ ದುಡ್ಡಿಲ್ಲ ಅಂತ ಹೇಳಿ ನಾಮಪತ್ರ ಹಿಂಪಡೆದಿದ್ದಾರೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧಿಡಿರನೇ ನಾಮಪತ್ರ ಹಿಂಪಡೆದು ಕೈ ಹೈಕಮಾಂಡ್‌ಗೆ ಶಾಕ್ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಪೆನ್‌ಡ್ರೈವ್‌ಗಿಂತ ಬಿಗಿಯಾಯ್ತು ಕಿಡ್ನ್ಯಾಪ್ ಕೇಸ್..! ರೇವಣ್ಣಗೆ ಮತ್ತಷ್ಟು ಕಂಟಕವಾಗುತ್ತಾ ಸಂತ್ರಸ್ತೆ ಹೇಳಿಕೆ..?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more