ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

Published : Dec 04, 2023, 11:29 AM IST

ಮಧ್ಯಪ್ರದೇಶದಲ್ಲಿ ಬಿಜೆಪಿ 5ನೇ ಬಾರಿ ಗೆದ್ದಿದೆ. ಇಲ್ಲಿ ಮತಗಟ್ಟೆ ಸಮೀಕ್ಷೆಗಿಂತಲೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆದ್ದಿದೆ.
 

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ( 5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ. 4ರಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ(BJP) ತನ್ನ ಪಾರುಪತ್ಯ ಸಾಧಿಸಿದೆ. ಆದ್ರೆ, ಈಗ ಗೆದ್ದ ರಾಜ್ಯಗಳಲ್ಲಿ ಸಿಎಂ ಆಯ್ಕೆ ಸಂಕಷ್ಟ ಎದುರಾಗಿದೆ. ಮೂರು ರಾಜ್ಯದಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರುಸಿ ಗೆದ್ದ ಕೇಸರಿ ಪಡೆಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮೂರು ರಾಜ್ಯಗಳಲ್ಲಿ ಸಿಎಂ ಆಯ್ಕೆ ಮಾಡುವುದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಹೀಗಾಗಿ ಮಧ್ಯಪ್ರದೇಶ(Madhya Pradesh), ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಯಾರಾಗ್ತಾರೆ ಸಿಎಂ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more