ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

Published : Dec 04, 2023, 11:29 AM IST

ಮಧ್ಯಪ್ರದೇಶದಲ್ಲಿ ಬಿಜೆಪಿ 5ನೇ ಬಾರಿ ಗೆದ್ದಿದೆ. ಇಲ್ಲಿ ಮತಗಟ್ಟೆ ಸಮೀಕ್ಷೆಗಿಂತಲೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆದ್ದಿದೆ.
 

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ( 5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ. 4ರಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ(BJP) ತನ್ನ ಪಾರುಪತ್ಯ ಸಾಧಿಸಿದೆ. ಆದ್ರೆ, ಈಗ ಗೆದ್ದ ರಾಜ್ಯಗಳಲ್ಲಿ ಸಿಎಂ ಆಯ್ಕೆ ಸಂಕಷ್ಟ ಎದುರಾಗಿದೆ. ಮೂರು ರಾಜ್ಯದಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರುಸಿ ಗೆದ್ದ ಕೇಸರಿ ಪಡೆಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮೂರು ರಾಜ್ಯಗಳಲ್ಲಿ ಸಿಎಂ ಆಯ್ಕೆ ಮಾಡುವುದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಹೀಗಾಗಿ ಮಧ್ಯಪ್ರದೇಶ(Madhya Pradesh), ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಯಾರಾಗ್ತಾರೆ ಸಿಎಂ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more