ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

Published : Dec 04, 2023, 11:29 AM IST

ಮಧ್ಯಪ್ರದೇಶದಲ್ಲಿ ಬಿಜೆಪಿ 5ನೇ ಬಾರಿ ಗೆದ್ದಿದೆ. ಇಲ್ಲಿ ಮತಗಟ್ಟೆ ಸಮೀಕ್ಷೆಗಿಂತಲೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆದ್ದಿದೆ.
 

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ( 5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ. 4ರಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ(BJP) ತನ್ನ ಪಾರುಪತ್ಯ ಸಾಧಿಸಿದೆ. ಆದ್ರೆ, ಈಗ ಗೆದ್ದ ರಾಜ್ಯಗಳಲ್ಲಿ ಸಿಎಂ ಆಯ್ಕೆ ಸಂಕಷ್ಟ ಎದುರಾಗಿದೆ. ಮೂರು ರಾಜ್ಯದಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರುಸಿ ಗೆದ್ದ ಕೇಸರಿ ಪಡೆಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮೂರು ರಾಜ್ಯಗಳಲ್ಲಿ ಸಿಎಂ ಆಯ್ಕೆ ಮಾಡುವುದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಹೀಗಾಗಿ ಮಧ್ಯಪ್ರದೇಶ(Madhya Pradesh), ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಯಾರಾಗ್ತಾರೆ ಸಿಎಂ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more