ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

Published : Dec 04, 2023, 11:29 AM IST

ಮಧ್ಯಪ್ರದೇಶದಲ್ಲಿ ಬಿಜೆಪಿ 5ನೇ ಬಾರಿ ಗೆದ್ದಿದೆ. ಇಲ್ಲಿ ಮತಗಟ್ಟೆ ಸಮೀಕ್ಷೆಗಿಂತಲೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆದ್ದಿದೆ.
 

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ( 5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ. 4ರಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ(BJP) ತನ್ನ ಪಾರುಪತ್ಯ ಸಾಧಿಸಿದೆ. ಆದ್ರೆ, ಈಗ ಗೆದ್ದ ರಾಜ್ಯಗಳಲ್ಲಿ ಸಿಎಂ ಆಯ್ಕೆ ಸಂಕಷ್ಟ ಎದುರಾಗಿದೆ. ಮೂರು ರಾಜ್ಯದಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರುಸಿ ಗೆದ್ದ ಕೇಸರಿ ಪಡೆಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮೂರು ರಾಜ್ಯಗಳಲ್ಲಿ ಸಿಎಂ ಆಯ್ಕೆ ಮಾಡುವುದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಹೀಗಾಗಿ ಮಧ್ಯಪ್ರದೇಶ(Madhya Pradesh), ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಯಾರಾಗ್ತಾರೆ ಸಿಎಂ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more