ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

Published : Dec 04, 2023, 11:29 AM IST

ಮಧ್ಯಪ್ರದೇಶದಲ್ಲಿ ಬಿಜೆಪಿ 5ನೇ ಬಾರಿ ಗೆದ್ದಿದೆ. ಇಲ್ಲಿ ಮತಗಟ್ಟೆ ಸಮೀಕ್ಷೆಗಿಂತಲೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆದ್ದಿದೆ.
 

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ( 5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ. 4ರಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ(BJP) ತನ್ನ ಪಾರುಪತ್ಯ ಸಾಧಿಸಿದೆ. ಆದ್ರೆ, ಈಗ ಗೆದ್ದ ರಾಜ್ಯಗಳಲ್ಲಿ ಸಿಎಂ ಆಯ್ಕೆ ಸಂಕಷ್ಟ ಎದುರಾಗಿದೆ. ಮೂರು ರಾಜ್ಯದಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರುಸಿ ಗೆದ್ದ ಕೇಸರಿ ಪಡೆಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮೂರು ರಾಜ್ಯಗಳಲ್ಲಿ ಸಿಎಂ ಆಯ್ಕೆ ಮಾಡುವುದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಹೀಗಾಗಿ ಮಧ್ಯಪ್ರದೇಶ(Madhya Pradesh), ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಯಾರಾಗ್ತಾರೆ ಸಿಎಂ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more