17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ

Published : Jun 15, 2021, 04:16 PM IST

ಬಿಜೆಪಿ ಪಕ್ಷ ಅಶಿಸ್ತನ್ನು  ಸಹಿಸಿಕೊಳ್ಳುವುದಿಲ್ಲ. 17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಉತ್ತರ ಕನ್ನಡ, (ಜೂನ್.15): ರಾಜ್ಯದಲ್ಲಿ ನಾಯಕತ್ವ ಕೂಗು ಬಲವಾಗಿ ಕೇಳಿಬರುತ್ತಿದೆ. ಇದರಿಂದ ಹೈಕಮಾಂಡ್ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ ತೆರಳ ಸೂಚಿಸಿದೆ.

ಅರುಣ್ ಸಿಂಗ್ ಆಗಮನಕ್ಕೂ ಮುನ್ನವೇ ಮತ್ತೊಂದು ಟ್ವಿಸ್ಟು, ಭಿನ್ನರ ಸಿಟ್ಟು?

ಇನ್ನು ಈ ಬಗ್ಗೆ ಸಚಿವ ಕೆ.ಎಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಬಿಜೆಪಿ ಪಕ್ಷ ಅಶಿಸ್ತನ್ನು  ಸಹಿಸಿಕೊಳ್ಳುವುದಿಲ್ಲ. 17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!