ಉ. ಕರ್ನಾಟಕ ಅಭಿವೃದ್ಧಿಗೆ ನಾನು ಕೆಲಸ ಮಾಡ್ಬೇಕು: ಸುರೇಶ್ ಅಂಗಡಿ ಯಾವತ್ತೂ ನುಡಿಯುತ್ತಿದ್ದ ಮಾತು!

ಉ. ಕರ್ನಾಟಕ ಅಭಿವೃದ್ಧಿಗೆ ನಾನು ಕೆಲಸ ಮಾಡ್ಬೇಕು: ಸುರೇಶ್ ಅಂಗಡಿ ಯಾವತ್ತೂ ನುಡಿಯುತ್ತಿದ್ದ ಮಾತು!

Published : Sep 24, 2020, 12:14 PM IST

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ಕರ್ನಾಟಕ ಹಾಗೂ ಇಲ್ಲಿನ ಬಿಜೆಪಿ ಪಕ್ಷಕ್ಕೆ ಬಹುದೊಡ್ಡ ಆಘಾತವಾಗಿದೆ. ಯಾಕೆಂದರೆ ಯಡಿಯೂರಪ್ಪನವರ ಬಳಿಕ ಲಿಂಗಾಯತ ನಾಯಕರು ಯಾರು ಎಂಬ ಪ್ರಶ್ನೆ ಎದ್ದಾಗ ಸುರೇಶ್ ಅಂಗಡಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿತ್ತು. 

ನವದೆಹಲಿ(ಸೆ.24 ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ಕರ್ನಾಟಕ ಹಾಗೂ ಇಲ್ಲಿನ ಬಿಜೆಪಿ ಪಕ್ಷಕ್ಕೆ ಬಹುದೊಡ್ಡ ಆಘಾತವಾಗಿದೆ. ಯಾಕೆಂದರೆ ಯಡಿಯೂರಪ್ಪನವರ ಬಳಿಕ ಲಿಂಗಾಯತ ನಾಯಕರು ಯಾರು ಎಂಬ ಪ್ರಶ್ನೆ ಎದ್ದಾಗ ಸುರೇಶ್ ಅಂಗಡಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿತ್ತು. 

ಇವರೊಬ್ಬ ಸಜ್ಜನ ರಾಜಕಾರಣಿ. ತಾನಾಯ್ತು ತನ್ನ ಕೆಲಸವಾಯ್ತು ಎನ್ನುವಂತೆ ಕಳೆದ ಸುಮಾರು ಹದಿನಾರು ವರ್ಷಗಳಿಂದ ಸೇವೆ ಸಲ್ಲಿಸಿಕೊಂಡಿದ್ದರು. ಬಿಜೆಪಿಯ ಕಾಋfಯಕರ್ತರಾಗಿದ್ದ ಅಂಗಡಿ ಕೇಂದ್ರ ಸಚಿವರಾದ ಹಾದಿಯೇ ಕುತೂಹಲಭರಿತವಾಗಿದೆ.

ಯಾವತ್ತೂ ಉತ್ತರ ಕನ್ನಡ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಸಚಿವರಾಘಿ ನನಗೊಂದು ಅವಕಾಶ ಸಿಕ್ಕಿದೆ ಎನ್ನುತ್ತಿದ್ದ ಸುರೇಶ್ ಅಂಗಡಿ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿದ್ದರು.

22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?