ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

Published : Jun 19, 2023, 11:39 AM IST

ಲೋಕಸಭಾ ಚುನಾವಣೆ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್ ಭವಿಷ್ಯವನ್ನು ನುಡಿದ್ದಾರೆ. 
 

ವಿಪಕ್ಷಗಳ ಒಗ್ಗಟ್ಟು ನೋಡಿ ಬಿಜೆಪಿ ಬೆಚ್ಚಿ ಬಿದ್ದಿದೆಯಂತೆ. ಹಾಗಾಗಿ ಅವಧಿಗೂ ಮುನ್ನವೇ ಲೋಕಸಭೆ ಚುನಾವಣೆ ನಡೆಸಲು ಬಿಜೆಪಿ ಮುಂದಾಗಿದೆ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಹೇಳಿದ್ದಾರೆ. ವಿರೋಧ ಪಕ್ಷಗಳ ಮಹಾಘಟ್ಭಂಧನ್ ಪವಾಡ ಮಾಡುತ್ತಾ? ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ನಮ್ಮ ವಿರೋಧ ಪಕ್ಷಗಳ ಒಗ್ಗಟ್ಟಿನ ಪ್ರಯತ್ನದಲ್ಲಿನ ವೇಗವನ್ನು ಹೆಚ್ಚಿಸಬೇಕಾಗಿದೆ. ಅದು ಬಿಜೆಪಿಗೆ ದೊಡ್ಡ ನಷ್ಟವನ್ನು ಉಂಟುಮಾಡುತ್ತದೆ. ಆದ್ದರಿಂದ ಅವರು ಬೇಗ ಚುನಾವಣೆ ನಡೆಸಲು ಮುಂದಾಗಬಹುದು ಎಂದು ಬಿಹಾರ ಮುಖ್ಯಮಂತ್ರಿ ಪಾಟ್ನಾದಲ್ಲಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more