ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

Published : Jun 19, 2023, 11:39 AM IST

ಲೋಕಸಭಾ ಚುನಾವಣೆ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್ ಭವಿಷ್ಯವನ್ನು ನುಡಿದ್ದಾರೆ. 
 

ವಿಪಕ್ಷಗಳ ಒಗ್ಗಟ್ಟು ನೋಡಿ ಬಿಜೆಪಿ ಬೆಚ್ಚಿ ಬಿದ್ದಿದೆಯಂತೆ. ಹಾಗಾಗಿ ಅವಧಿಗೂ ಮುನ್ನವೇ ಲೋಕಸಭೆ ಚುನಾವಣೆ ನಡೆಸಲು ಬಿಜೆಪಿ ಮುಂದಾಗಿದೆ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಹೇಳಿದ್ದಾರೆ. ವಿರೋಧ ಪಕ್ಷಗಳ ಮಹಾಘಟ್ಭಂಧನ್ ಪವಾಡ ಮಾಡುತ್ತಾ? ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ನಮ್ಮ ವಿರೋಧ ಪಕ್ಷಗಳ ಒಗ್ಗಟ್ಟಿನ ಪ್ರಯತ್ನದಲ್ಲಿನ ವೇಗವನ್ನು ಹೆಚ್ಚಿಸಬೇಕಾಗಿದೆ. ಅದು ಬಿಜೆಪಿಗೆ ದೊಡ್ಡ ನಷ್ಟವನ್ನು ಉಂಟುಮಾಡುತ್ತದೆ. ಆದ್ದರಿಂದ ಅವರು ಬೇಗ ಚುನಾವಣೆ ನಡೆಸಲು ಮುಂದಾಗಬಹುದು ಎಂದು ಬಿಹಾರ ಮುಖ್ಯಮಂತ್ರಿ ಪಾಟ್ನಾದಲ್ಲಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more