ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

Published : Jun 19, 2023, 11:39 AM IST

ಲೋಕಸಭಾ ಚುನಾವಣೆ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್ ಭವಿಷ್ಯವನ್ನು ನುಡಿದ್ದಾರೆ. 
 

ವಿಪಕ್ಷಗಳ ಒಗ್ಗಟ್ಟು ನೋಡಿ ಬಿಜೆಪಿ ಬೆಚ್ಚಿ ಬಿದ್ದಿದೆಯಂತೆ. ಹಾಗಾಗಿ ಅವಧಿಗೂ ಮುನ್ನವೇ ಲೋಕಸಭೆ ಚುನಾವಣೆ ನಡೆಸಲು ಬಿಜೆಪಿ ಮುಂದಾಗಿದೆ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಹೇಳಿದ್ದಾರೆ. ವಿರೋಧ ಪಕ್ಷಗಳ ಮಹಾಘಟ್ಭಂಧನ್ ಪವಾಡ ಮಾಡುತ್ತಾ? ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ನಮ್ಮ ವಿರೋಧ ಪಕ್ಷಗಳ ಒಗ್ಗಟ್ಟಿನ ಪ್ರಯತ್ನದಲ್ಲಿನ ವೇಗವನ್ನು ಹೆಚ್ಚಿಸಬೇಕಾಗಿದೆ. ಅದು ಬಿಜೆಪಿಗೆ ದೊಡ್ಡ ನಷ್ಟವನ್ನು ಉಂಟುಮಾಡುತ್ತದೆ. ಆದ್ದರಿಂದ ಅವರು ಬೇಗ ಚುನಾವಣೆ ನಡೆಸಲು ಮುಂದಾಗಬಹುದು ಎಂದು ಬಿಹಾರ ಮುಖ್ಯಮಂತ್ರಿ ಪಾಟ್ನಾದಲ್ಲಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more