ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

Published : Jun 19, 2023, 11:39 AM IST

ಲೋಕಸಭಾ ಚುನಾವಣೆ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್ ಭವಿಷ್ಯವನ್ನು ನುಡಿದ್ದಾರೆ. 
 

ವಿಪಕ್ಷಗಳ ಒಗ್ಗಟ್ಟು ನೋಡಿ ಬಿಜೆಪಿ ಬೆಚ್ಚಿ ಬಿದ್ದಿದೆಯಂತೆ. ಹಾಗಾಗಿ ಅವಧಿಗೂ ಮುನ್ನವೇ ಲೋಕಸಭೆ ಚುನಾವಣೆ ನಡೆಸಲು ಬಿಜೆಪಿ ಮುಂದಾಗಿದೆ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಹೇಳಿದ್ದಾರೆ. ವಿರೋಧ ಪಕ್ಷಗಳ ಮಹಾಘಟ್ಭಂಧನ್ ಪವಾಡ ಮಾಡುತ್ತಾ? ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ನಮ್ಮ ವಿರೋಧ ಪಕ್ಷಗಳ ಒಗ್ಗಟ್ಟಿನ ಪ್ರಯತ್ನದಲ್ಲಿನ ವೇಗವನ್ನು ಹೆಚ್ಚಿಸಬೇಕಾಗಿದೆ. ಅದು ಬಿಜೆಪಿಗೆ ದೊಡ್ಡ ನಷ್ಟವನ್ನು ಉಂಟುಮಾಡುತ್ತದೆ. ಆದ್ದರಿಂದ ಅವರು ಬೇಗ ಚುನಾವಣೆ ನಡೆಸಲು ಮುಂದಾಗಬಹುದು ಎಂದು ಬಿಹಾರ ಮುಖ್ಯಮಂತ್ರಿ ಪಾಟ್ನಾದಲ್ಲಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಮಣಿಪುರದಲ್ಲಿ ನಿಲ್ಲದ ಮೀಸಲಾತಿ ದಂಗೆ: ರಕ್ತ ಚರಿತ್ರೆಯ ಸ್ಫೋಟಕ ಸತ್ಯ ಬಿಚ್ಚಿಟ್ಟ ಸೇನಾಧಿಕಾರಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more