ವಿಪಕ್ಷ ನಾಯಕ ಯಾರಾಗ್ತಾರೆ?: ಸೋಲಿನ ಬಳಿಕ ನಾಳೆ ಬಿಜೆಪಿ ಮೊದಲ ಶಾಸಕಾಂಗ ಪಕ್ಷದ ಸಭೆ!

ವಿಪಕ್ಷ ನಾಯಕ ಯಾರಾಗ್ತಾರೆ?: ಸೋಲಿನ ಬಳಿಕ ನಾಳೆ ಬಿಜೆಪಿ ಮೊದಲ ಶಾಸಕಾಂಗ ಪಕ್ಷದ ಸಭೆ!

Published : Jun 07, 2023, 11:17 AM IST

ವಿಧಾನಸಭೆ ಸೋಲಿನ ಬಳಿಕ ನಾಳೆ ಬಿಜೆಪಿಯ ಮೊದಲ ಶಾಸಕಾಂಗ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ. ಬೇರೆ ಬೇರೆ ವಿಭಾಗಗಳ ಸಭೆಯೂ ನಡೆಯಲಿದೆ. ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹಾಗೂ ವಿಪಕ್ಷ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ.

ಬೆಂಗಳೂರು (ಜೂ.07): ವಿಧಾನಸಭೆ ಸೋಲಿನ ಬಳಿಕ ನಾಳೆ ಬಿಜೆಪಿಯ ಮೊದಲ ಶಾಸಕಾಂಗ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ. ಬೇರೆ ಬೇರೆ ವಿಭಾಗಗಳ ಸಭೆಯೂ ನಡೆಯಲಿದೆ. ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹಾಗೂ ವಿಪಕ್ಷ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ. ಜೊತೆಗೆ ಕಾಂಗ್ರೆಸ್‌ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಮೀಟಿಂಗ್‌ನಲ್ಲಿ ಚರ್ಚಿಸಲಾಗುತ್ತದೆ. ಲೋಕಸಭಾ ಚುನಾವಣಾ ತಯಾರಿ ಬಗ್ಗೆಯೂ ಮಾತುಕತೆ ನಡೆಯಲಿದೆ. ಈ ಸಭೆಯಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಬಿ.ಲ್.ಸಂತೋಷ್ ಹಾಗೂ ಎಲ್ಲಾ ನೂತನ ಶಾಸಕರು ಸೇರಿದಂತೆ ವಿಂಗ್‌ಗಳ ಮುಖ್ಯಸ್ಥರು ಭಾಗಿಯಾಗುತ್ತಾರೆ. ಇನ್ನು ಕೇಂದ್ರದ ಪ್ರತಿನಿಧಿಯಾಗಿ ಅರುಣ್ ಸಿಂಗ್ ಪಾಲ್ಗೊಳ್ಳುತ್ತಾರೆ. ಕಂಪ್ಲೀಟ್ ಮಾಹಿತಿಗಾಗಿ ಈ ವಿಡಿಯೋವನ್ನು ವೀಕ್ಷಿಸಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more