ವಿಪಕ್ಷ ನಾಯಕ ಯಾರಾಗ್ತಾರೆ?: ಸೋಲಿನ ಬಳಿಕ ನಾಳೆ ಬಿಜೆಪಿ ಮೊದಲ ಶಾಸಕಾಂಗ ಪಕ್ಷದ ಸಭೆ!

ವಿಪಕ್ಷ ನಾಯಕ ಯಾರಾಗ್ತಾರೆ?: ಸೋಲಿನ ಬಳಿಕ ನಾಳೆ ಬಿಜೆಪಿ ಮೊದಲ ಶಾಸಕಾಂಗ ಪಕ್ಷದ ಸಭೆ!

Published : Jun 07, 2023, 11:17 AM IST

ವಿಧಾನಸಭೆ ಸೋಲಿನ ಬಳಿಕ ನಾಳೆ ಬಿಜೆಪಿಯ ಮೊದಲ ಶಾಸಕಾಂಗ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ. ಬೇರೆ ಬೇರೆ ವಿಭಾಗಗಳ ಸಭೆಯೂ ನಡೆಯಲಿದೆ. ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹಾಗೂ ವಿಪಕ್ಷ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ.

ಬೆಂಗಳೂರು (ಜೂ.07): ವಿಧಾನಸಭೆ ಸೋಲಿನ ಬಳಿಕ ನಾಳೆ ಬಿಜೆಪಿಯ ಮೊದಲ ಶಾಸಕಾಂಗ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ. ಬೇರೆ ಬೇರೆ ವಿಭಾಗಗಳ ಸಭೆಯೂ ನಡೆಯಲಿದೆ. ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹಾಗೂ ವಿಪಕ್ಷ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ. ಜೊತೆಗೆ ಕಾಂಗ್ರೆಸ್‌ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಮೀಟಿಂಗ್‌ನಲ್ಲಿ ಚರ್ಚಿಸಲಾಗುತ್ತದೆ. ಲೋಕಸಭಾ ಚುನಾವಣಾ ತಯಾರಿ ಬಗ್ಗೆಯೂ ಮಾತುಕತೆ ನಡೆಯಲಿದೆ. ಈ ಸಭೆಯಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಬಿ.ಲ್.ಸಂತೋಷ್ ಹಾಗೂ ಎಲ್ಲಾ ನೂತನ ಶಾಸಕರು ಸೇರಿದಂತೆ ವಿಂಗ್‌ಗಳ ಮುಖ್ಯಸ್ಥರು ಭಾಗಿಯಾಗುತ್ತಾರೆ. ಇನ್ನು ಕೇಂದ್ರದ ಪ್ರತಿನಿಧಿಯಾಗಿ ಅರುಣ್ ಸಿಂಗ್ ಪಾಲ್ಗೊಳ್ಳುತ್ತಾರೆ. ಕಂಪ್ಲೀಟ್ ಮಾಹಿತಿಗಾಗಿ ಈ ವಿಡಿಯೋವನ್ನು ವೀಕ್ಷಿಸಿ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more