ವಿಪಕ್ಷ ನಾಯಕ ಯಾರಾಗ್ತಾರೆ?: ಸೋಲಿನ ಬಳಿಕ ನಾಳೆ ಬಿಜೆಪಿ ಮೊದಲ ಶಾಸಕಾಂಗ ಪಕ್ಷದ ಸಭೆ!

ವಿಪಕ್ಷ ನಾಯಕ ಯಾರಾಗ್ತಾರೆ?: ಸೋಲಿನ ಬಳಿಕ ನಾಳೆ ಬಿಜೆಪಿ ಮೊದಲ ಶಾಸಕಾಂಗ ಪಕ್ಷದ ಸಭೆ!

Published : Jun 07, 2023, 11:17 AM IST

ವಿಧಾನಸಭೆ ಸೋಲಿನ ಬಳಿಕ ನಾಳೆ ಬಿಜೆಪಿಯ ಮೊದಲ ಶಾಸಕಾಂಗ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ. ಬೇರೆ ಬೇರೆ ವಿಭಾಗಗಳ ಸಭೆಯೂ ನಡೆಯಲಿದೆ. ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹಾಗೂ ವಿಪಕ್ಷ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ.

ಬೆಂಗಳೂರು (ಜೂ.07): ವಿಧಾನಸಭೆ ಸೋಲಿನ ಬಳಿಕ ನಾಳೆ ಬಿಜೆಪಿಯ ಮೊದಲ ಶಾಸಕಾಂಗ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ. ಬೇರೆ ಬೇರೆ ವಿಭಾಗಗಳ ಸಭೆಯೂ ನಡೆಯಲಿದೆ. ಸೋಲಿನ ಪರಾಮರ್ಶೆ, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹಾಗೂ ವಿಪಕ್ಷ ನಾಯಕನ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ. ಜೊತೆಗೆ ಕಾಂಗ್ರೆಸ್‌ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಮೀಟಿಂಗ್‌ನಲ್ಲಿ ಚರ್ಚಿಸಲಾಗುತ್ತದೆ. ಲೋಕಸಭಾ ಚುನಾವಣಾ ತಯಾರಿ ಬಗ್ಗೆಯೂ ಮಾತುಕತೆ ನಡೆಯಲಿದೆ. ಈ ಸಭೆಯಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಬಿ.ಲ್.ಸಂತೋಷ್ ಹಾಗೂ ಎಲ್ಲಾ ನೂತನ ಶಾಸಕರು ಸೇರಿದಂತೆ ವಿಂಗ್‌ಗಳ ಮುಖ್ಯಸ್ಥರು ಭಾಗಿಯಾಗುತ್ತಾರೆ. ಇನ್ನು ಕೇಂದ್ರದ ಪ್ರತಿನಿಧಿಯಾಗಿ ಅರುಣ್ ಸಿಂಗ್ ಪಾಲ್ಗೊಳ್ಳುತ್ತಾರೆ. ಕಂಪ್ಲೀಟ್ ಮಾಹಿತಿಗಾಗಿ ಈ ವಿಡಿಯೋವನ್ನು ವೀಕ್ಷಿಸಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more