ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

Published : Apr 28, 2023, 04:00 PM IST

ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಪ್ರಸಾದ್‌
ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ
ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ವಿಷ ಸರ್ಪದ ವಾರ್‌ ಮುಂದುವರೆದಿದೆ. ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ವಿಷ ಕಾರುವುದು ಬಿಜೆಪಿಯ ಹುಟ್ಟುಗುಣ, ಮಲ್ಲಿಕಾರ್ಜುನ ಖರ್ಗೆ ಹಳ್ಳಿ ಭಾಷೆಯಲ್ಲಿ ಹೇಳಿದ್ದಾರಷ್ಟೇ. ಈ ಮೂಲಕ ಖರ್ಗೆ ಹೇಳಿಕೆಯನ್ನು ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿಕೊಂಡಿದ್ದಾರೆ. ಚುನಾವಣಾ ಆಯೋಗ ಅಮಿತ್‌ ಶಾ ರಾಜ್ಯಕ್ಕೆ ಬರುವುದಕ್ಕೆ ಕಡಿವಾಣ ಹಾಕಬೇಕು. ಏಕೆಂದರೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೇ, ಗಲಾಟೆಗಳು ನಡೆಯುತ್ತವೆ ಎಂದು ಅವರು ಹೇಳುತ್ತಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಇದೆ ವೇಳೆ ಯತ್ನಾಳ್‌ ವಿರುದ್ಧವೂ ಬಿ.ಕೆ. ಹರಿಪ್ರಸಾದ್‌ ಕಿಡಿಕಾರಿದ್ರು.

ಇದನ್ನೂ ವೀಕ್ಷಿಸಿ: ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more