ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

Published : Apr 28, 2023, 04:00 PM IST

ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಪ್ರಸಾದ್‌
ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ
ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ವಿಷ ಸರ್ಪದ ವಾರ್‌ ಮುಂದುವರೆದಿದೆ. ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ವಿಷ ಕಾರುವುದು ಬಿಜೆಪಿಯ ಹುಟ್ಟುಗುಣ, ಮಲ್ಲಿಕಾರ್ಜುನ ಖರ್ಗೆ ಹಳ್ಳಿ ಭಾಷೆಯಲ್ಲಿ ಹೇಳಿದ್ದಾರಷ್ಟೇ. ಈ ಮೂಲಕ ಖರ್ಗೆ ಹೇಳಿಕೆಯನ್ನು ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿಕೊಂಡಿದ್ದಾರೆ. ಚುನಾವಣಾ ಆಯೋಗ ಅಮಿತ್‌ ಶಾ ರಾಜ್ಯಕ್ಕೆ ಬರುವುದಕ್ಕೆ ಕಡಿವಾಣ ಹಾಕಬೇಕು. ಏಕೆಂದರೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೇ, ಗಲಾಟೆಗಳು ನಡೆಯುತ್ತವೆ ಎಂದು ಅವರು ಹೇಳುತ್ತಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಇದೆ ವೇಳೆ ಯತ್ನಾಳ್‌ ವಿರುದ್ಧವೂ ಬಿ.ಕೆ. ಹರಿಪ್ರಸಾದ್‌ ಕಿಡಿಕಾರಿದ್ರು.

ಇದನ್ನೂ ವೀಕ್ಷಿಸಿ: ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more