ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

Published : Apr 28, 2023, 04:00 PM IST

ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಪ್ರಸಾದ್‌
ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ
ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ವಿಷ ಸರ್ಪದ ವಾರ್‌ ಮುಂದುವರೆದಿದೆ. ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ವಿಷ ಕಾರುವುದು ಬಿಜೆಪಿಯ ಹುಟ್ಟುಗುಣ, ಮಲ್ಲಿಕಾರ್ಜುನ ಖರ್ಗೆ ಹಳ್ಳಿ ಭಾಷೆಯಲ್ಲಿ ಹೇಳಿದ್ದಾರಷ್ಟೇ. ಈ ಮೂಲಕ ಖರ್ಗೆ ಹೇಳಿಕೆಯನ್ನು ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿಕೊಂಡಿದ್ದಾರೆ. ಚುನಾವಣಾ ಆಯೋಗ ಅಮಿತ್‌ ಶಾ ರಾಜ್ಯಕ್ಕೆ ಬರುವುದಕ್ಕೆ ಕಡಿವಾಣ ಹಾಕಬೇಕು. ಏಕೆಂದರೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೇ, ಗಲಾಟೆಗಳು ನಡೆಯುತ್ತವೆ ಎಂದು ಅವರು ಹೇಳುತ್ತಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಇದೆ ವೇಳೆ ಯತ್ನಾಳ್‌ ವಿರುದ್ಧವೂ ಬಿ.ಕೆ. ಹರಿಪ್ರಸಾದ್‌ ಕಿಡಿಕಾರಿದ್ರು.

ಇದನ್ನೂ ವೀಕ್ಷಿಸಿ: ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more