ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

Published : Apr 28, 2023, 04:00 PM IST

ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಪ್ರಸಾದ್‌
ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ
ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ವಿಷ ಸರ್ಪದ ವಾರ್‌ ಮುಂದುವರೆದಿದೆ. ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ವಿಷ ಕಾರುವುದು ಬಿಜೆಪಿಯ ಹುಟ್ಟುಗುಣ, ಮಲ್ಲಿಕಾರ್ಜುನ ಖರ್ಗೆ ಹಳ್ಳಿ ಭಾಷೆಯಲ್ಲಿ ಹೇಳಿದ್ದಾರಷ್ಟೇ. ಈ ಮೂಲಕ ಖರ್ಗೆ ಹೇಳಿಕೆಯನ್ನು ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿಕೊಂಡಿದ್ದಾರೆ. ಚುನಾವಣಾ ಆಯೋಗ ಅಮಿತ್‌ ಶಾ ರಾಜ್ಯಕ್ಕೆ ಬರುವುದಕ್ಕೆ ಕಡಿವಾಣ ಹಾಕಬೇಕು. ಏಕೆಂದರೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೇ, ಗಲಾಟೆಗಳು ನಡೆಯುತ್ತವೆ ಎಂದು ಅವರು ಹೇಳುತ್ತಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಇದೆ ವೇಳೆ ಯತ್ನಾಳ್‌ ವಿರುದ್ಧವೂ ಬಿ.ಕೆ. ಹರಿಪ್ರಸಾದ್‌ ಕಿಡಿಕಾರಿದ್ರು.

ಇದನ್ನೂ ವೀಕ್ಷಿಸಿ: ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more