ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

Published : Apr 28, 2023, 04:00 PM IST

ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಪ್ರಸಾದ್‌
ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ
ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ವಿಷ ಸರ್ಪದ ವಾರ್‌ ಮುಂದುವರೆದಿದೆ. ಬಿಜೆಪಿ ನಾಯಕರ ಹೇಳಿಕೆಗಳೇ ವಿಷಕಾರುವಂತಿವೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ. ವಿಷ ಕಾರುವುದು ಬಿಜೆಪಿಯ ಹುಟ್ಟುಗುಣ, ಮಲ್ಲಿಕಾರ್ಜುನ ಖರ್ಗೆ ಹಳ್ಳಿ ಭಾಷೆಯಲ್ಲಿ ಹೇಳಿದ್ದಾರಷ್ಟೇ. ಈ ಮೂಲಕ ಖರ್ಗೆ ಹೇಳಿಕೆಯನ್ನು ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿಕೊಂಡಿದ್ದಾರೆ. ಚುನಾವಣಾ ಆಯೋಗ ಅಮಿತ್‌ ಶಾ ರಾಜ್ಯಕ್ಕೆ ಬರುವುದಕ್ಕೆ ಕಡಿವಾಣ ಹಾಕಬೇಕು. ಏಕೆಂದರೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೇ, ಗಲಾಟೆಗಳು ನಡೆಯುತ್ತವೆ ಎಂದು ಅವರು ಹೇಳುತ್ತಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಇದೆ ವೇಳೆ ಯತ್ನಾಳ್‌ ವಿರುದ್ಧವೂ ಬಿ.ಕೆ. ಹರಿಪ್ರಸಾದ್‌ ಕಿಡಿಕಾರಿದ್ರು.

ಇದನ್ನೂ ವೀಕ್ಷಿಸಿ: ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್‌

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more