ಮಂತ್ರಿಸ್ಥಾನ ತಪ್ಪಿದ್ದೇ “ಹರಿ” ಕಥೆ  "ಉರಿ"ಕಥೆಗೆ ಕಾರಣವಾಯ್ತಾ..?: ಕಿಚ್ಚಿಗೆ ತುಪ್ಪ ಸುರಿದ ಕೇಸರಿ ಕಲಿಗಳು..!

ಮಂತ್ರಿಸ್ಥಾನ ತಪ್ಪಿದ್ದೇ “ಹರಿ” ಕಥೆ "ಉರಿ"ಕಥೆಗೆ ಕಾರಣವಾಯ್ತಾ..?: ಕಿಚ್ಚಿಗೆ ತುಪ್ಪ ಸುರಿದ ಕೇಸರಿ ಕಲಿಗಳು..!

Published : Jul 23, 2023, 12:10 PM IST

ಸಿಎಂ ಸಿದ್ದು ವಿರೋಧಿ ಬಣದ ಮೊದಲ ಕಿಡಿ ಸ್ಫೋಟ..!
ಸಿದ್ದರಾಮಯ್ಯ ವಿರುದ್ಧ ಸಿಡಿದದ್ದೇಕೆ ಕಟ್ಟರ್ ಕಾಂಗ್ರೆಸ್ಸಿಗ ?
ಮಂತ್ರಿಸ್ಥಾನ ತಪ್ಪಿದ್ದೇ ಹರಿಪ್ರಸಾದ್ ಆಕ್ರೋಶಕ್ಕೆ ಕಾರಣನಾ..?

ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ರಾಜಕೀಯ ಕುಸ್ತಿ ಅಖಾಡದ ಪೈಲ್ವಾನನೂ ಹೌದು, ರಣಸಾಹಸ ಗಟ್ಟಿಗನೂ ಹೌದು. ಸಿದ್ದು ಹಾಕೋ ಪಟ್ಟುಗಳು ಅದೆಷ್ಟು ಇಂಟ್ರೆಸ್ಟಿಂಗ್ ಅಂದ್ರೆ, ಆ ಪಟ್ಟುಗಳ ಮುಂದೆ  ಜಟ್ಟಿಗಳು ನೆಲಕ್ಕುರುಳೋದೋ ಗೊತ್ತಾಗಲ್ಲ. ಇನ್ನು ರಾಜಕೀಯ ಪಗಡೆಯಾಟದಲ್ಲೂ ಸಿದ್ದರಾಮಯ್ಯನವರದ್ದು ಎತ್ತಿದ ಕೈ. ದೇವೇಗೌಡ್ರಂಥಾ ದೇವೇಗೌಡ್ರನ್ನೇ ಎದುರು ಹಾಕೊಂಡು ರಾಜಕೀಯ ಮಾಡಿದವರು. ಕಾಂಗ್ರೆಸ್(Congress) ಸೇರಿದ್ಮೇಲೆ ಅತಿರಥ ಮಹಾರಥಿಗಳನ್ನೇ ಮೀರಿಸಿ ಎರಡೆರಡು ಬಾರಿ ಮುಖ್ಯಮಂತ್ರಿ ಆದರು. ರಾಜ್ಯ ರಾಜಕಾರಣದ ಮಹಾವೀರ, ಮಹಾಚತುರ, ಅತಿ ಬಲಿಷ್ಠ ನಾಯಕ ಸಿದ್ದರಾಮಯ್ಯನವರನ್ನು ಎದುರಿಸಿ ನಿಲ್ಲೋದಕ್ಕೆ ಎಂಟೆದೆ ಬೇಕು. ಆ ಎಂಟೆದೆಯನ್ನು ತೋರಿಸೋ ವಿರೋಧ ಪಕ್ಷದ ನಾಯಕನನ್ನು ಬಿಜೆಪಿ(BJP) ಇನ್ನೂ ಆಯ್ಕೆ ಮಾಡಿಲ್ಲ. ಆದ್ರೂ ಬಿಜೆಪಿ ನಾಯಕರು ಒಳಗೊಳಗೇ ಹಾಲು ಕುಡಿದಷ್ಟೇ ಖುಷಿಯಲ್ಲಿದ್ದಾರೆ. ಕಾರಣ ಏನ್ ಗೊತ್ತಾ, ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ನಲ್ಲೇ ವಿರೋಧ ಪಕ್ಷದ ನಾಯಕರೊಬ್ಬರು ಹುಟ್ಟಿಕೊಂಡಿದ್ದಾರೆ. ಸಿದ್ದು ಮುಖ್ಯಮಂತ್ರಿಯಾಗಿ ಎರಡು ತಿಂಗಳು ಪೂರ್ತಿಯಾದ ಬೆನ್ನಲ್ಲೇ ಅವ್ರು ಸಿದ್ದರಾಮಯ್ಯ ವಿರುದ್ಧ ಸಿಡಿದು ನಿಂತಿದ್ದಾರೆ. ಅಂದ ಹಾಗೆ ಅವ್ರ ಹೆಸರು ಬಿ.ಕೆ ಹರಿಪ್ರಸಾದ್.

ಇದನ್ನೂ ವೀಕ್ಷಿಸಿ:  ತಗ್ಗು ಗುಂಡಿಯಲ್ಲಿ ನಿಂತಿದ್ದ ನೀರು: ಇಬ್ಬರು ಬಾಲಕರು ಬಲಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more