ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

Published : Jul 24, 2023, 11:38 AM IST

ಕಾಂಗ್ರೆಸ್‌ನಲ್ಲಿ ಈಗ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದ್ದು, ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಕೆಲವರು ಬೆಂಬಲ ನೀಡಿದ್ದಾರೆ.
 

ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ(CM Siddaramaiah) ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌(BK Hariprasad) ರೆಬೆಲ್‌ ಆಗಿದ್ದು, ಇತ್ತೀಚೆಗೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದರು. ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂದು ಹರಿಪ್ರಸಾದ್‌ ಹೇಳಿದ್ದರು. ಇವರು ಹೈಕಮಾಂಡ್‌ ಮಟ್ಟದಲ್ಲಿ ವರ್ಚಸ್ಸನ್ನು ಹೊಂದಿದ್ದಾರೆ. ಇನ್ನೂ ಹರಿಪ್ರಸಾದ್‌ ಮಾತನಾಡಿದ ಬಳಿಕ ಕೆಲವರು ಅವರ ಸಪೋರ್ಟ್‌ಗೆ ಬಂದಿದ್ದಾರೆ. ಮೂಲ ಕಾಂಗ್ರೆಸ್ಸಿಗರು(Congress) ಅವರ ಮಾತಿಗೆ ಬೆಂಬಲ ನೀಡಿದ್ದಾರೆ. ಆದ್ರೆ ಇನ್ನೂ ಕೆಲವರು ಅವರು ಯಾವ ಅರ್ಥದಲ್ಲಿ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.  

ಇದನ್ನೂ ವೀಕ್ಷಿಸಿ:  ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?