ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

Published : Jul 24, 2023, 11:38 AM IST

ಕಾಂಗ್ರೆಸ್‌ನಲ್ಲಿ ಈಗ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದ್ದು, ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಕೆಲವರು ಬೆಂಬಲ ನೀಡಿದ್ದಾರೆ.
 

ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ(CM Siddaramaiah) ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌(BK Hariprasad) ರೆಬೆಲ್‌ ಆಗಿದ್ದು, ಇತ್ತೀಚೆಗೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದರು. ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂದು ಹರಿಪ್ರಸಾದ್‌ ಹೇಳಿದ್ದರು. ಇವರು ಹೈಕಮಾಂಡ್‌ ಮಟ್ಟದಲ್ಲಿ ವರ್ಚಸ್ಸನ್ನು ಹೊಂದಿದ್ದಾರೆ. ಇನ್ನೂ ಹರಿಪ್ರಸಾದ್‌ ಮಾತನಾಡಿದ ಬಳಿಕ ಕೆಲವರು ಅವರ ಸಪೋರ್ಟ್‌ಗೆ ಬಂದಿದ್ದಾರೆ. ಮೂಲ ಕಾಂಗ್ರೆಸ್ಸಿಗರು(Congress) ಅವರ ಮಾತಿಗೆ ಬೆಂಬಲ ನೀಡಿದ್ದಾರೆ. ಆದ್ರೆ ಇನ್ನೂ ಕೆಲವರು ಅವರು ಯಾವ ಅರ್ಥದಲ್ಲಿ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.  

ಇದನ್ನೂ ವೀಕ್ಷಿಸಿ:  ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!