ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

Published : Jul 24, 2023, 11:38 AM IST

ಕಾಂಗ್ರೆಸ್‌ನಲ್ಲಿ ಈಗ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದ್ದು, ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಕೆಲವರು ಬೆಂಬಲ ನೀಡಿದ್ದಾರೆ.
 

ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ(CM Siddaramaiah) ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌(BK Hariprasad) ರೆಬೆಲ್‌ ಆಗಿದ್ದು, ಇತ್ತೀಚೆಗೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದರು. ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂದು ಹರಿಪ್ರಸಾದ್‌ ಹೇಳಿದ್ದರು. ಇವರು ಹೈಕಮಾಂಡ್‌ ಮಟ್ಟದಲ್ಲಿ ವರ್ಚಸ್ಸನ್ನು ಹೊಂದಿದ್ದಾರೆ. ಇನ್ನೂ ಹರಿಪ್ರಸಾದ್‌ ಮಾತನಾಡಿದ ಬಳಿಕ ಕೆಲವರು ಅವರ ಸಪೋರ್ಟ್‌ಗೆ ಬಂದಿದ್ದಾರೆ. ಮೂಲ ಕಾಂಗ್ರೆಸ್ಸಿಗರು(Congress) ಅವರ ಮಾತಿಗೆ ಬೆಂಬಲ ನೀಡಿದ್ದಾರೆ. ಆದ್ರೆ ಇನ್ನೂ ಕೆಲವರು ಅವರು ಯಾವ ಅರ್ಥದಲ್ಲಿ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.  

ಇದನ್ನೂ ವೀಕ್ಷಿಸಿ:  ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more