ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಫೈಟ್‌: ಹರಿಪ್ರಸಾದ್‌ ಮಾತಿಗೆ ಮೂಲ ಕಾಂಗ್ರೆಸ್ಸಿಗರ ಬೆಂಬಲ..!

Published : Jul 24, 2023, 11:38 AM IST

ಕಾಂಗ್ರೆಸ್‌ನಲ್ಲಿ ಈಗ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದ್ದು, ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಕೆಲವರು ಬೆಂಬಲ ನೀಡಿದ್ದಾರೆ.
 

ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ಮೂಲ ವರ್ಸಸ್‌ ವಲಸಿಗ ಫೈಟ್‌ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ(CM Siddaramaiah) ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌(BK Hariprasad) ರೆಬೆಲ್‌ ಆಗಿದ್ದು, ಇತ್ತೀಚೆಗೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದರು. ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂದು ಹರಿಪ್ರಸಾದ್‌ ಹೇಳಿದ್ದರು. ಇವರು ಹೈಕಮಾಂಡ್‌ ಮಟ್ಟದಲ್ಲಿ ವರ್ಚಸ್ಸನ್ನು ಹೊಂದಿದ್ದಾರೆ. ಇನ್ನೂ ಹರಿಪ್ರಸಾದ್‌ ಮಾತನಾಡಿದ ಬಳಿಕ ಕೆಲವರು ಅವರ ಸಪೋರ್ಟ್‌ಗೆ ಬಂದಿದ್ದಾರೆ. ಮೂಲ ಕಾಂಗ್ರೆಸ್ಸಿಗರು(Congress) ಅವರ ಮಾತಿಗೆ ಬೆಂಬಲ ನೀಡಿದ್ದಾರೆ. ಆದ್ರೆ ಇನ್ನೂ ಕೆಲವರು ಅವರು ಯಾವ ಅರ್ಥದಲ್ಲಿ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.  

ಇದನ್ನೂ ವೀಕ್ಷಿಸಿ:  ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?