ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

Published : Aug 20, 2023, 03:05 PM IST

ಸಿದ್ದರಾಮಯ್ಯ , ಬಿಕೆ ಹರಿಪ್ರಸಾದ ಮಧ್ಯೆ ನಿಲ್ಲದ ಮುನಿಸು
ಬಹಿರಂಗ ಅಸಮಾಧಾನ ಹೊರಹಾಕಿದ್ದ ಬಿಕೆ ಹರಿಪ್ರಸಾದ್
ದೇವರಾಜು ಅರಸು ಕಾರ್ಯಕ್ರಮದಲ್ಲೂ ಇಬ್ಬರ ಫೈಟ್..!

ಬೆಂಗಳೂರು: ಮಾಜಿ ಸಿಎಂ ದೇವರಾಜು ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ (Hariprasad) ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವೆಲ್ಲಾ ದೇವರಾಜು ಅರಸು(Devaraj Urs) ಕಾಲದಲ್ಲಿ ಬಂದವರು, ನಾವು ವಿರೋಧಿ ಬಣದಲ್ಲಿ ಇದ್ರೂ ಕರೆದು ಮಾತನಾಡಿಸುತ್ತಿದ್ರು. ನಮನ್ನ ರಕ್ಷಣೆ ಮಾಡುತ್ತಿದ್ದೇನೆ ಅಂತಾ ಅರಸು ಹೇಳುತ್ತಿದ್ರು ಎಂದು ಹರಿಪ್ರಸಾದ್ ಹೇಳಿದರು. ಈಗ ಕರೆದು ಮಾತನೋಡಲ್ಲ. ಶತ್ರುಗಳಂತೆ ನೋಡ್ತಾರೆ. ಹಿಂದುಳಿದ ವರ್ಗ ಅಂದ್ರೆ ಒಂದು ಜಾತಿಗೆ ಸಿಮೀತವಲ್ಲ. ಎಲ್ಲರನ್ನು ಜೊತೆಗೆ ಕರಕ್ಕೊಂಡು ಹೋಗಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೆಸರು ಹೇಳದೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. ಸಿಎಂ ಕಾರ್ಯಕರ್ತರ ರಕ್ಷಣೆ ಮಾಡಬೇಕು..ಶತ್ರುಗಳಂತೆ ನೋಡಬಾರ್ದು. ಕಾರ್ಯಕರ್ತರ ರಕ್ಷಣೆ ಮಾಡದಿದ್ರೆ ಪಕ್ಷಕ್ಕೆ ಸಂಕಷ್ಟ ಬರಲಿದೆ ಎಂದು ಡಿ.ಕೆ ಶಿವಕುಮಾರ್ ಮುಂದೆಯೇ ಸಿಎಂ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. 

ಇದನ್ನೂ ವೀಕ್ಷಿಸಿ: ಎಣ್ಣೆ, ಗಾಂಜಾ ನಶೆಯಲ್ಲಿದ್ದವರಿಗೆ ಆಕೆ ಕಾಣಿಸಿದ್ದಳು: ಆಕೆಗೆ ಕಿರಾತಕರು ಮಾಡಿದ್ದೇನು ಗೊತ್ತಾ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more