ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

Published : Aug 20, 2023, 03:05 PM IST

ಸಿದ್ದರಾಮಯ್ಯ , ಬಿಕೆ ಹರಿಪ್ರಸಾದ ಮಧ್ಯೆ ನಿಲ್ಲದ ಮುನಿಸು
ಬಹಿರಂಗ ಅಸಮಾಧಾನ ಹೊರಹಾಕಿದ್ದ ಬಿಕೆ ಹರಿಪ್ರಸಾದ್
ದೇವರಾಜು ಅರಸು ಕಾರ್ಯಕ್ರಮದಲ್ಲೂ ಇಬ್ಬರ ಫೈಟ್..!

ಬೆಂಗಳೂರು: ಮಾಜಿ ಸಿಎಂ ದೇವರಾಜು ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ (Hariprasad) ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವೆಲ್ಲಾ ದೇವರಾಜು ಅರಸು(Devaraj Urs) ಕಾಲದಲ್ಲಿ ಬಂದವರು, ನಾವು ವಿರೋಧಿ ಬಣದಲ್ಲಿ ಇದ್ರೂ ಕರೆದು ಮಾತನಾಡಿಸುತ್ತಿದ್ರು. ನಮನ್ನ ರಕ್ಷಣೆ ಮಾಡುತ್ತಿದ್ದೇನೆ ಅಂತಾ ಅರಸು ಹೇಳುತ್ತಿದ್ರು ಎಂದು ಹರಿಪ್ರಸಾದ್ ಹೇಳಿದರು. ಈಗ ಕರೆದು ಮಾತನೋಡಲ್ಲ. ಶತ್ರುಗಳಂತೆ ನೋಡ್ತಾರೆ. ಹಿಂದುಳಿದ ವರ್ಗ ಅಂದ್ರೆ ಒಂದು ಜಾತಿಗೆ ಸಿಮೀತವಲ್ಲ. ಎಲ್ಲರನ್ನು ಜೊತೆಗೆ ಕರಕ್ಕೊಂಡು ಹೋಗಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೆಸರು ಹೇಳದೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. ಸಿಎಂ ಕಾರ್ಯಕರ್ತರ ರಕ್ಷಣೆ ಮಾಡಬೇಕು..ಶತ್ರುಗಳಂತೆ ನೋಡಬಾರ್ದು. ಕಾರ್ಯಕರ್ತರ ರಕ್ಷಣೆ ಮಾಡದಿದ್ರೆ ಪಕ್ಷಕ್ಕೆ ಸಂಕಷ್ಟ ಬರಲಿದೆ ಎಂದು ಡಿ.ಕೆ ಶಿವಕುಮಾರ್ ಮುಂದೆಯೇ ಸಿಎಂ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. 

ಇದನ್ನೂ ವೀಕ್ಷಿಸಿ: ಎಣ್ಣೆ, ಗಾಂಜಾ ನಶೆಯಲ್ಲಿದ್ದವರಿಗೆ ಆಕೆ ಕಾಣಿಸಿದ್ದಳು: ಆಕೆಗೆ ಕಿರಾತಕರು ಮಾಡಿದ್ದೇನು ಗೊತ್ತಾ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more