ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

Published : Aug 20, 2023, 03:05 PM IST

ಸಿದ್ದರಾಮಯ್ಯ , ಬಿಕೆ ಹರಿಪ್ರಸಾದ ಮಧ್ಯೆ ನಿಲ್ಲದ ಮುನಿಸು
ಬಹಿರಂಗ ಅಸಮಾಧಾನ ಹೊರಹಾಕಿದ್ದ ಬಿಕೆ ಹರಿಪ್ರಸಾದ್
ದೇವರಾಜು ಅರಸು ಕಾರ್ಯಕ್ರಮದಲ್ಲೂ ಇಬ್ಬರ ಫೈಟ್..!

ಬೆಂಗಳೂರು: ಮಾಜಿ ಸಿಎಂ ದೇವರಾಜು ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ (Hariprasad) ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವೆಲ್ಲಾ ದೇವರಾಜು ಅರಸು(Devaraj Urs) ಕಾಲದಲ್ಲಿ ಬಂದವರು, ನಾವು ವಿರೋಧಿ ಬಣದಲ್ಲಿ ಇದ್ರೂ ಕರೆದು ಮಾತನಾಡಿಸುತ್ತಿದ್ರು. ನಮನ್ನ ರಕ್ಷಣೆ ಮಾಡುತ್ತಿದ್ದೇನೆ ಅಂತಾ ಅರಸು ಹೇಳುತ್ತಿದ್ರು ಎಂದು ಹರಿಪ್ರಸಾದ್ ಹೇಳಿದರು. ಈಗ ಕರೆದು ಮಾತನೋಡಲ್ಲ. ಶತ್ರುಗಳಂತೆ ನೋಡ್ತಾರೆ. ಹಿಂದುಳಿದ ವರ್ಗ ಅಂದ್ರೆ ಒಂದು ಜಾತಿಗೆ ಸಿಮೀತವಲ್ಲ. ಎಲ್ಲರನ್ನು ಜೊತೆಗೆ ಕರಕ್ಕೊಂಡು ಹೋಗಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೆಸರು ಹೇಳದೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. ಸಿಎಂ ಕಾರ್ಯಕರ್ತರ ರಕ್ಷಣೆ ಮಾಡಬೇಕು..ಶತ್ರುಗಳಂತೆ ನೋಡಬಾರ್ದು. ಕಾರ್ಯಕರ್ತರ ರಕ್ಷಣೆ ಮಾಡದಿದ್ರೆ ಪಕ್ಷಕ್ಕೆ ಸಂಕಷ್ಟ ಬರಲಿದೆ ಎಂದು ಡಿ.ಕೆ ಶಿವಕುಮಾರ್ ಮುಂದೆಯೇ ಸಿಎಂ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. 

ಇದನ್ನೂ ವೀಕ್ಷಿಸಿ: ಎಣ್ಣೆ, ಗಾಂಜಾ ನಶೆಯಲ್ಲಿದ್ದವರಿಗೆ ಆಕೆ ಕಾಣಿಸಿದ್ದಳು: ಆಕೆಗೆ ಕಿರಾತಕರು ಮಾಡಿದ್ದೇನು ಗೊತ್ತಾ ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more