ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

ದೇವರಾಜು ಅರಸು ಕಾರ್ಯಕ್ರಮ: ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ವಾಗ್ದಾಳಿ

Published : Aug 20, 2023, 03:05 PM IST

ಸಿದ್ದರಾಮಯ್ಯ , ಬಿಕೆ ಹರಿಪ್ರಸಾದ ಮಧ್ಯೆ ನಿಲ್ಲದ ಮುನಿಸು
ಬಹಿರಂಗ ಅಸಮಾಧಾನ ಹೊರಹಾಕಿದ್ದ ಬಿಕೆ ಹರಿಪ್ರಸಾದ್
ದೇವರಾಜು ಅರಸು ಕಾರ್ಯಕ್ರಮದಲ್ಲೂ ಇಬ್ಬರ ಫೈಟ್..!

ಬೆಂಗಳೂರು: ಮಾಜಿ ಸಿಎಂ ದೇವರಾಜು ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ (Hariprasad) ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವೆಲ್ಲಾ ದೇವರಾಜು ಅರಸು(Devaraj Urs) ಕಾಲದಲ್ಲಿ ಬಂದವರು, ನಾವು ವಿರೋಧಿ ಬಣದಲ್ಲಿ ಇದ್ರೂ ಕರೆದು ಮಾತನಾಡಿಸುತ್ತಿದ್ರು. ನಮನ್ನ ರಕ್ಷಣೆ ಮಾಡುತ್ತಿದ್ದೇನೆ ಅಂತಾ ಅರಸು ಹೇಳುತ್ತಿದ್ರು ಎಂದು ಹರಿಪ್ರಸಾದ್ ಹೇಳಿದರು. ಈಗ ಕರೆದು ಮಾತನೋಡಲ್ಲ. ಶತ್ರುಗಳಂತೆ ನೋಡ್ತಾರೆ. ಹಿಂದುಳಿದ ವರ್ಗ ಅಂದ್ರೆ ಒಂದು ಜಾತಿಗೆ ಸಿಮೀತವಲ್ಲ. ಎಲ್ಲರನ್ನು ಜೊತೆಗೆ ಕರಕ್ಕೊಂಡು ಹೋಗಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೆಸರು ಹೇಳದೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. ಸಿಎಂ ಕಾರ್ಯಕರ್ತರ ರಕ್ಷಣೆ ಮಾಡಬೇಕು..ಶತ್ರುಗಳಂತೆ ನೋಡಬಾರ್ದು. ಕಾರ್ಯಕರ್ತರ ರಕ್ಷಣೆ ಮಾಡದಿದ್ರೆ ಪಕ್ಷಕ್ಕೆ ಸಂಕಷ್ಟ ಬರಲಿದೆ ಎಂದು ಡಿ.ಕೆ ಶಿವಕುಮಾರ್ ಮುಂದೆಯೇ ಸಿಎಂ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ರು. 

ಇದನ್ನೂ ವೀಕ್ಷಿಸಿ: ಎಣ್ಣೆ, ಗಾಂಜಾ ನಶೆಯಲ್ಲಿದ್ದವರಿಗೆ ಆಕೆ ಕಾಣಿಸಿದ್ದಳು: ಆಕೆಗೆ ಕಿರಾತಕರು ಮಾಡಿದ್ದೇನು ಗೊತ್ತಾ ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more