BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಚುನಾವಣೆ ಬಳಿಕ ಹೇಳ್ತೀನಿ: ಬಿ.ಕೆ. ಹರಿಪ್ರಸಾದ್

BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಚುನಾವಣೆ ಬಳಿಕ ಹೇಳ್ತೀನಿ: ಬಿ.ಕೆ. ಹರಿಪ್ರಸಾದ್

Published : Apr 12, 2024, 03:21 PM IST

ಕಾಂಗ್ರೆಸ್ ಪಕ್ಷ ನನ್ನನ್ನು ಬಳಸಿಕೊಳ್ಳಲಿ, ಬೇರೆಯವರು ಬಳಸಿಕೊಳ್ಳಲು ಬಿಡಲ್ಲ. ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಆಮೇಲೆ ಹೇಳ್ತೀನಿ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ಬಿ.ಕೆ. ಹರಿಪ್ರಸಾದ್(BK Hariprasad) ಪೆನ್‌ಡ್ರೈವ್ ಬಾಂಬ್ ಸಿಡಿಸಿದ್ದಾರೆ. ನಾನು ಒಬ್ಬ ಸ್ಟಾರ್ ಕ್ಯಾಂಪೇನರ್. ನನ್ನನ್ನು ಉಪಯೋಗಿಸಿಕೊಳ್ಳಲು ಆಗಲ್ಲ. ನನ್ನ ಅಭಿಪ್ರಾಯ ಪೆನ್‌ಡ್ರೈವ್‌ನಲ್ಲಿ ಹೇಳ್ತೀನಿ ಎಂದಿದ್ದಾರೆ. ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು(Pen Drive) ಆಮೇಲೆ ಹೇಳ್ತೀನಿ. ಕಾಂಗ್ರೆಸ್(Congress) ಪಕ್ಷ ನನ್ನನ್ನು ಬಳಸಿಕೊಳ್ಳಲಿ, ಬೇರೆಯವರು ಬಳಸಿಕೊಳ್ಳಲು ಬಿಡಲ್ಲ. ದೆಹಲಿಯಿಂದ ರಾಜಕಾರಣ ಮಾಡಿದ್ದೇನೆ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ. ನಾನು ಬೆಳಸಿದವರು ಬರೀ ಸಚಿವರಲ್ಲಾ ಇನ್ನು ಏನೇನೋ ಆಗಿದ್ದಾರೆ. ಎಲ್ಲವನ್ನೂ ಪೆನ್‌ಡ್ರೈವ್‌ನಲ್ಲಿ ಇಟ್ಟಿದ್ದೇನೆ. ಚುನಾವಣೆ ಬಳಿಕ ಅದನ್ನು ಬಿಡ್ತೀನಿ. ಚುನಾವಣೆ ಆದ ಮೇಲೆ ಬೆಳಗಾವಿಯಲ್ಲೇ ಪೆನ್‌ಡ್ರೈವ್‌ ಬಿಡ್ತೀನಿ. ರಾಜಕಾರಣದಲ್ಲಿ ಹಲವು ಮುಖಗಳನ್ನು ನೋಡಬೇಕು ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Lok Sabha Election: ಬಿಜೆಪಿಯಲ್ಲಿನ ಅಸಮಾಧಾನ ಶಮನಕ್ಕೆ ಸರ್ಕಸ್: ಇಂದು ಹೊಳಲ್ಕೆರೆಗೆ ವಿಜಯೇಂದ್ರ ಭೇಟಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more