BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಚುನಾವಣೆ ಬಳಿಕ ಹೇಳ್ತೀನಿ: ಬಿ.ಕೆ. ಹರಿಪ್ರಸಾದ್

BK Hariprasad: ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಚುನಾವಣೆ ಬಳಿಕ ಹೇಳ್ತೀನಿ: ಬಿ.ಕೆ. ಹರಿಪ್ರಸಾದ್

Published : Apr 12, 2024, 03:21 PM IST

ಕಾಂಗ್ರೆಸ್ ಪಕ್ಷ ನನ್ನನ್ನು ಬಳಸಿಕೊಳ್ಳಲಿ, ಬೇರೆಯವರು ಬಳಸಿಕೊಳ್ಳಲು ಬಿಡಲ್ಲ. ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು ಆಮೇಲೆ ಹೇಳ್ತೀನಿ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ಬಿ.ಕೆ. ಹರಿಪ್ರಸಾದ್(BK Hariprasad) ಪೆನ್‌ಡ್ರೈವ್ ಬಾಂಬ್ ಸಿಡಿಸಿದ್ದಾರೆ. ನಾನು ಒಬ್ಬ ಸ್ಟಾರ್ ಕ್ಯಾಂಪೇನರ್. ನನ್ನನ್ನು ಉಪಯೋಗಿಸಿಕೊಳ್ಳಲು ಆಗಲ್ಲ. ನನ್ನ ಅಭಿಪ್ರಾಯ ಪೆನ್‌ಡ್ರೈವ್‌ನಲ್ಲಿ ಹೇಳ್ತೀನಿ ಎಂದಿದ್ದಾರೆ. ಏನೇ ಭಿನ್ನಾಭಿಪ್ರಾಯ ಇದ್ರೂ ಪೆನ್‌ಡ್ರೈವ್‌ನಲ್ಲಿಟ್ಟು(Pen Drive) ಆಮೇಲೆ ಹೇಳ್ತೀನಿ. ಕಾಂಗ್ರೆಸ್(Congress) ಪಕ್ಷ ನನ್ನನ್ನು ಬಳಸಿಕೊಳ್ಳಲಿ, ಬೇರೆಯವರು ಬಳಸಿಕೊಳ್ಳಲು ಬಿಡಲ್ಲ. ದೆಹಲಿಯಿಂದ ರಾಜಕಾರಣ ಮಾಡಿದ್ದೇನೆ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ. ನಾನು ಬೆಳಸಿದವರು ಬರೀ ಸಚಿವರಲ್ಲಾ ಇನ್ನು ಏನೇನೋ ಆಗಿದ್ದಾರೆ. ಎಲ್ಲವನ್ನೂ ಪೆನ್‌ಡ್ರೈವ್‌ನಲ್ಲಿ ಇಟ್ಟಿದ್ದೇನೆ. ಚುನಾವಣೆ ಬಳಿಕ ಅದನ್ನು ಬಿಡ್ತೀನಿ. ಚುನಾವಣೆ ಆದ ಮೇಲೆ ಬೆಳಗಾವಿಯಲ್ಲೇ ಪೆನ್‌ಡ್ರೈವ್‌ ಬಿಡ್ತೀನಿ. ರಾಜಕಾರಣದಲ್ಲಿ ಹಲವು ಮುಖಗಳನ್ನು ನೋಡಬೇಕು ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Lok Sabha Election: ಬಿಜೆಪಿಯಲ್ಲಿನ ಅಸಮಾಧಾನ ಶಮನಕ್ಕೆ ಸರ್ಕಸ್: ಇಂದು ಹೊಳಲ್ಕೆರೆಗೆ ವಿಜಯೇಂದ್ರ ಭೇಟಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more