ಶತ್ರುಗಳಂತೆ ನೋಡ್ತಾರೆ, ವೇದಿಕೆಯಲ್ಲೇ ಸಿಎಂ ಸಿದ್ದು, ಡಿಕೆಶಿ ಕುಟಕಿದ ಬಿಕೆ ಹರಿಪ್ರಸಾದ್

ಶತ್ರುಗಳಂತೆ ನೋಡ್ತಾರೆ, ವೇದಿಕೆಯಲ್ಲೇ ಸಿಎಂ ಸಿದ್ದು, ಡಿಕೆಶಿ ಕುಟಕಿದ ಬಿಕೆ ಹರಿಪ್ರಸಾದ್

Published : Aug 21, 2023, 11:11 PM IST

ಸಿಎಂ ಸಿದ್ದು, ಡಿಕೆಶಿಗೆ ಕುಟುಕಿದ ಬಿಕೆ ಹರಿಪ್ರಸಾದ್, ಆಪರೇಶನ್ ಕಸರತ್ತು, ಸಿಟಿ ರವಿ-ಡಿಕೆಶಿ ನಡುವೆ ಜಟಾಪಟಿ, ಲೋಕಸಭೆಗಾಗಿ ಕಾಂಗ್ರೆಸ್ ತಯಾರಿ, ಆತಂಕದಲ್ಲಿ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಹಿರಿಯ ನಾಯಕ  ಬಿಕೆ ಹರಿಪ್ರಸಾದ್ ಇತ್ತೀಚೆಗೆ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿ ಭಾರಿ ಸದ್ದು ಮಾಡಿದ್ದರು. ಬಳಿಕ ಕಾಂಗ್ರೆಸ್ ವೇದಿಕೆಗಳಲ್ಲಿ ಕಾಣಿಸಿಕೊಳ್ಳದ ಬಿಕೆ ಹರಿಪ್ರಸಾದ್ ಇದೀಗ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಜೀವ್ ಗಾಂಧಿ ಹಾಗೂ ದೇವರಾಜ್ ಅರಸ್ ಜಯಂತಿಯಲ್ಲಿ ಬಿಕೆ ಹರಿಪ್ರಸಾದ್ ಕಾಣಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಆದರೆ ವೇದಿಕೆಯಲ್ಲೇ ಬಿಕೆ ಹರಿಪ್ರಸಾದ್, ಪಕ್ಷದ ನಾಯಕರನ್ನು ಕುಟುಕಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more