ಶತ್ರುಗಳಂತೆ ನೋಡ್ತಾರೆ, ವೇದಿಕೆಯಲ್ಲೇ ಸಿಎಂ ಸಿದ್ದು, ಡಿಕೆಶಿ ಕುಟಕಿದ ಬಿಕೆ ಹರಿಪ್ರಸಾದ್

ಶತ್ರುಗಳಂತೆ ನೋಡ್ತಾರೆ, ವೇದಿಕೆಯಲ್ಲೇ ಸಿಎಂ ಸಿದ್ದು, ಡಿಕೆಶಿ ಕುಟಕಿದ ಬಿಕೆ ಹರಿಪ್ರಸಾದ್

Published : Aug 21, 2023, 11:11 PM IST

ಸಿಎಂ ಸಿದ್ದು, ಡಿಕೆಶಿಗೆ ಕುಟುಕಿದ ಬಿಕೆ ಹರಿಪ್ರಸಾದ್, ಆಪರೇಶನ್ ಕಸರತ್ತು, ಸಿಟಿ ರವಿ-ಡಿಕೆಶಿ ನಡುವೆ ಜಟಾಪಟಿ, ಲೋಕಸಭೆಗಾಗಿ ಕಾಂಗ್ರೆಸ್ ತಯಾರಿ, ಆತಂಕದಲ್ಲಿ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಹಿರಿಯ ನಾಯಕ  ಬಿಕೆ ಹರಿಪ್ರಸಾದ್ ಇತ್ತೀಚೆಗೆ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿ ಭಾರಿ ಸದ್ದು ಮಾಡಿದ್ದರು. ಬಳಿಕ ಕಾಂಗ್ರೆಸ್ ವೇದಿಕೆಗಳಲ್ಲಿ ಕಾಣಿಸಿಕೊಳ್ಳದ ಬಿಕೆ ಹರಿಪ್ರಸಾದ್ ಇದೀಗ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಜೀವ್ ಗಾಂಧಿ ಹಾಗೂ ದೇವರಾಜ್ ಅರಸ್ ಜಯಂತಿಯಲ್ಲಿ ಬಿಕೆ ಹರಿಪ್ರಸಾದ್ ಕಾಣಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಆದರೆ ವೇದಿಕೆಯಲ್ಲೇ ಬಿಕೆ ಹರಿಪ್ರಸಾದ್, ಪಕ್ಷದ ನಾಯಕರನ್ನು ಕುಟುಕಿದ್ದಾರೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more