ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

Published : Apr 19, 2023, 06:06 PM ISTUpdated : Apr 19, 2023, 06:09 PM IST

ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಬಂಡಾಯ 
ಬಂಡಾಯ ಶಮನಕ್ಕೆ ಬಿ.ಎಲ್.ಸಂತೋಷ್‌ ಎಂಟ್ರಿ
ಅತೃಪ್ತ ನಾಯಕರೊಂದಿಗೆ ಸಂತೋಷ್ ಸಭೆ

ಬೆಳಗಾವಿ: ಜಿಲ್ಲೆಯಲ್ಲಿನ ಬಂಡಾಯ ಶಮನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಟಿಕೆಟ್‌ ಹಂಚಿಕೆ ಮಾಡಲಾಗಿತ್ತು. ಬಳಿಕ ಇಲ್ಲಿನ ಎಂಟು ಕ್ಷೇತ್ರದಲ್ಲಿ ನಾಯಕರು ಬಂಡಾಯ ಎದ್ದಿದ್ದರು. ಹಾಗಾಗಿ ಬೆಳಗಾವಿ ಜಿಲ್ಲಾ ನಾಯಕರ ಜೊತೆ ಬಿ.ಎಲ್‌. ಸಂತೋಷ್‌ ಮೀಟಿಂಗ್‌ ಮಾಡಿದ್ದಾರೆ. ಸಂಜಯ್‌ ಪಾಟೀಲ್‌, ಅನಿಲ್‌ ಬೆನಕೆ ಸೇರಿ ಹಲವು ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.ಈ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಸಂತೋಷ್ ಮುಂದಾಗಿದ್ದಾರೆ. ಇಲ್ಲಿತನಕ ಬಿಜೆಪಿ ಬೆಳಗಾವಿಯ 18 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಇದರಲ್ಲಿ 6 ಹೊಸ ಮುಖಗಳಿಗೆ ಮಣೆಹಾಕಿದೆ. ಪ್ರಮುಖ ಪದಾಧಿಕಾರಿಗಳ ಜೊತೆಗೆ ಸಹ ಬಿ.ಎಲ್‌. ಸಂತೋಷ್‌ ಸಭೆ ನಡೆಸಿದ್ದಾರೆ. 

ಇದನ್ನೂ ಓದಿ: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more