ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

Published : Apr 19, 2023, 06:06 PM ISTUpdated : Apr 19, 2023, 06:09 PM IST

ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಬಂಡಾಯ 
ಬಂಡಾಯ ಶಮನಕ್ಕೆ ಬಿ.ಎಲ್.ಸಂತೋಷ್‌ ಎಂಟ್ರಿ
ಅತೃಪ್ತ ನಾಯಕರೊಂದಿಗೆ ಸಂತೋಷ್ ಸಭೆ

ಬೆಳಗಾವಿ: ಜಿಲ್ಲೆಯಲ್ಲಿನ ಬಂಡಾಯ ಶಮನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಟಿಕೆಟ್‌ ಹಂಚಿಕೆ ಮಾಡಲಾಗಿತ್ತು. ಬಳಿಕ ಇಲ್ಲಿನ ಎಂಟು ಕ್ಷೇತ್ರದಲ್ಲಿ ನಾಯಕರು ಬಂಡಾಯ ಎದ್ದಿದ್ದರು. ಹಾಗಾಗಿ ಬೆಳಗಾವಿ ಜಿಲ್ಲಾ ನಾಯಕರ ಜೊತೆ ಬಿ.ಎಲ್‌. ಸಂತೋಷ್‌ ಮೀಟಿಂಗ್‌ ಮಾಡಿದ್ದಾರೆ. ಸಂಜಯ್‌ ಪಾಟೀಲ್‌, ಅನಿಲ್‌ ಬೆನಕೆ ಸೇರಿ ಹಲವು ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.ಈ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಸಂತೋಷ್ ಮುಂದಾಗಿದ್ದಾರೆ. ಇಲ್ಲಿತನಕ ಬಿಜೆಪಿ ಬೆಳಗಾವಿಯ 18 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಇದರಲ್ಲಿ 6 ಹೊಸ ಮುಖಗಳಿಗೆ ಮಣೆಹಾಕಿದೆ. ಪ್ರಮುಖ ಪದಾಧಿಕಾರಿಗಳ ಜೊತೆಗೆ ಸಹ ಬಿ.ಎಲ್‌. ಸಂತೋಷ್‌ ಸಭೆ ನಡೆಸಿದ್ದಾರೆ. 

ಇದನ್ನೂ ಓದಿ: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more