ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

Published : Apr 19, 2023, 06:06 PM ISTUpdated : Apr 19, 2023, 06:09 PM IST

ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಬಂಡಾಯ 
ಬಂಡಾಯ ಶಮನಕ್ಕೆ ಬಿ.ಎಲ್.ಸಂತೋಷ್‌ ಎಂಟ್ರಿ
ಅತೃಪ್ತ ನಾಯಕರೊಂದಿಗೆ ಸಂತೋಷ್ ಸಭೆ

ಬೆಳಗಾವಿ: ಜಿಲ್ಲೆಯಲ್ಲಿನ ಬಂಡಾಯ ಶಮನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಟಿಕೆಟ್‌ ಹಂಚಿಕೆ ಮಾಡಲಾಗಿತ್ತು. ಬಳಿಕ ಇಲ್ಲಿನ ಎಂಟು ಕ್ಷೇತ್ರದಲ್ಲಿ ನಾಯಕರು ಬಂಡಾಯ ಎದ್ದಿದ್ದರು. ಹಾಗಾಗಿ ಬೆಳಗಾವಿ ಜಿಲ್ಲಾ ನಾಯಕರ ಜೊತೆ ಬಿ.ಎಲ್‌. ಸಂತೋಷ್‌ ಮೀಟಿಂಗ್‌ ಮಾಡಿದ್ದಾರೆ. ಸಂಜಯ್‌ ಪಾಟೀಲ್‌, ಅನಿಲ್‌ ಬೆನಕೆ ಸೇರಿ ಹಲವು ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.ಈ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಸಂತೋಷ್ ಮುಂದಾಗಿದ್ದಾರೆ. ಇಲ್ಲಿತನಕ ಬಿಜೆಪಿ ಬೆಳಗಾವಿಯ 18 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಇದರಲ್ಲಿ 6 ಹೊಸ ಮುಖಗಳಿಗೆ ಮಣೆಹಾಕಿದೆ. ಪ್ರಮುಖ ಪದಾಧಿಕಾರಿಗಳ ಜೊತೆಗೆ ಸಹ ಬಿ.ಎಲ್‌. ಸಂತೋಷ್‌ ಸಭೆ ನಡೆಸಿದ್ದಾರೆ. 

ಇದನ್ನೂ ಓದಿ: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more