ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

Published : Apr 19, 2023, 06:06 PM ISTUpdated : Apr 19, 2023, 06:09 PM IST

ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಬಂಡಾಯ 
ಬಂಡಾಯ ಶಮನಕ್ಕೆ ಬಿ.ಎಲ್.ಸಂತೋಷ್‌ ಎಂಟ್ರಿ
ಅತೃಪ್ತ ನಾಯಕರೊಂದಿಗೆ ಸಂತೋಷ್ ಸಭೆ

ಬೆಳಗಾವಿ: ಜಿಲ್ಲೆಯಲ್ಲಿನ ಬಂಡಾಯ ಶಮನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಟಿಕೆಟ್‌ ಹಂಚಿಕೆ ಮಾಡಲಾಗಿತ್ತು. ಬಳಿಕ ಇಲ್ಲಿನ ಎಂಟು ಕ್ಷೇತ್ರದಲ್ಲಿ ನಾಯಕರು ಬಂಡಾಯ ಎದ್ದಿದ್ದರು. ಹಾಗಾಗಿ ಬೆಳಗಾವಿ ಜಿಲ್ಲಾ ನಾಯಕರ ಜೊತೆ ಬಿ.ಎಲ್‌. ಸಂತೋಷ್‌ ಮೀಟಿಂಗ್‌ ಮಾಡಿದ್ದಾರೆ. ಸಂಜಯ್‌ ಪಾಟೀಲ್‌, ಅನಿಲ್‌ ಬೆನಕೆ ಸೇರಿ ಹಲವು ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.ಈ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಸಂತೋಷ್ ಮುಂದಾಗಿದ್ದಾರೆ. ಇಲ್ಲಿತನಕ ಬಿಜೆಪಿ ಬೆಳಗಾವಿಯ 18 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಇದರಲ್ಲಿ 6 ಹೊಸ ಮುಖಗಳಿಗೆ ಮಣೆಹಾಕಿದೆ. ಪ್ರಮುಖ ಪದಾಧಿಕಾರಿಗಳ ಜೊತೆಗೆ ಸಹ ಬಿ.ಎಲ್‌. ಸಂತೋಷ್‌ ಸಭೆ ನಡೆಸಿದ್ದಾರೆ. 

ಇದನ್ನೂ ಓದಿ: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more