ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

Published : Apr 19, 2023, 06:06 PM ISTUpdated : Apr 19, 2023, 06:09 PM IST

ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಬಂಡಾಯ 
ಬಂಡಾಯ ಶಮನಕ್ಕೆ ಬಿ.ಎಲ್.ಸಂತೋಷ್‌ ಎಂಟ್ರಿ
ಅತೃಪ್ತ ನಾಯಕರೊಂದಿಗೆ ಸಂತೋಷ್ ಸಭೆ

ಬೆಳಗಾವಿ: ಜಿಲ್ಲೆಯಲ್ಲಿನ ಬಂಡಾಯ ಶಮನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಳಗಾವಿ ಟಿಕೆಟ್‌ ಹಂಚಿಕೆ ಮಾಡಲಾಗಿತ್ತು. ಬಳಿಕ ಇಲ್ಲಿನ ಎಂಟು ಕ್ಷೇತ್ರದಲ್ಲಿ ನಾಯಕರು ಬಂಡಾಯ ಎದ್ದಿದ್ದರು. ಹಾಗಾಗಿ ಬೆಳಗಾವಿ ಜಿಲ್ಲಾ ನಾಯಕರ ಜೊತೆ ಬಿ.ಎಲ್‌. ಸಂತೋಷ್‌ ಮೀಟಿಂಗ್‌ ಮಾಡಿದ್ದಾರೆ. ಸಂಜಯ್‌ ಪಾಟೀಲ್‌, ಅನಿಲ್‌ ಬೆನಕೆ ಸೇರಿ ಹಲವು ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.ಈ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಸಂತೋಷ್ ಮುಂದಾಗಿದ್ದಾರೆ. ಇಲ್ಲಿತನಕ ಬಿಜೆಪಿ ಬೆಳಗಾವಿಯ 18 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಇದರಲ್ಲಿ 6 ಹೊಸ ಮುಖಗಳಿಗೆ ಮಣೆಹಾಕಿದೆ. ಪ್ರಮುಖ ಪದಾಧಿಕಾರಿಗಳ ಜೊತೆಗೆ ಸಹ ಬಿ.ಎಲ್‌. ಸಂತೋಷ್‌ ಸಭೆ ನಡೆಸಿದ್ದಾರೆ. 

ಇದನ್ನೂ ಓದಿ: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more