ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

Published : Jul 24, 2023, 11:19 AM IST

ರಾಜ್ಯದಲ್ಲಿ ಇನ್ನೂ ಪ್ರತಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷನ ಆಯ್ಕೆಯನ್ನು ಮಾಡಿಲ್ಲ. ಈ ವಿಷಯಕ್ಕೆ ಇದೀಗ ಬಿ.ಎಲ್‌. ಸಂತೋಷ್‌ ಎಂಟ್ರಿಕೊಟ್ಟಿದ್ದಾರೆ.
 

ವಿಧಾನಸಭಾ ಕಲಾಪ ಮುಗಿದರೂ ಇನ್ನೂ ಬಿಜೆಪಿಯಲ್ಲಿ(BJP) ಪ್ರತಿಪಕ್ಷ ನಾಯಕನ(Opposition leader) ಆಯ್ಕೆ ಮಾತ್ರ ಆಗಿಲ್ಲ. ಹಾಗಾಗಿ ಇದೀಗ ಈ ವಿಚಾರವಾಗಿ ಗಂಭೀರ ಚರ್ಚೆ ನಡೆಯುತ್ತಿದೆ. ಯಾರಾಗ್ತಾರೆ ಪ್ರತಿಪಕ್ಷ ನಾಯಕ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌(BL Santhosh) ಇದೀಗ ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಎರಡು ದಿನಗಳ ಹಿಂದೆ ಈ ವಿಚಾರವಾಗಿ ಅವರು ಚರ್ಚೆಯನ್ನು ಸಹ ನಡೆಸಿದ್ದಾರೆ. ಈ ವೇಳೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಿವಿಧ ಸಂಘಟನಾ ವಿಭಾಗದ ಪ್ರಮುಖರ ಜೊತೆಗೂ ಚರ್ಚೆ ನಡೆಸಿದ್ದು, ರಾಜ್ಯದಲ್ಲಿನ ಆಗು ಹೋಗುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಳೆ ಹುಡುಗ ಗಣಿ : ಹಿಂದೆಂದೂ ನೋಡಿರದ ಕಥೆಯಲ್ಲಿ ಕಮ್ ಬ್ಯಾಕ್..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?