ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

ರಾಜ್ಯ ಬಿಜೆಪಿಗೆ ಯಾರಾಗ್ತಾರೆ ನೂತನ ಸಾರಥಿ..?: ಅಭಿಪ್ರಾಯ ಸಂಗ್ರಹಿಸಿದ ಬಿ.ಎಲ್‌. ಸಂತೋಷ್‌

Published : Jul 24, 2023, 11:19 AM IST

ರಾಜ್ಯದಲ್ಲಿ ಇನ್ನೂ ಪ್ರತಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷನ ಆಯ್ಕೆಯನ್ನು ಮಾಡಿಲ್ಲ. ಈ ವಿಷಯಕ್ಕೆ ಇದೀಗ ಬಿ.ಎಲ್‌. ಸಂತೋಷ್‌ ಎಂಟ್ರಿಕೊಟ್ಟಿದ್ದಾರೆ.
 

ವಿಧಾನಸಭಾ ಕಲಾಪ ಮುಗಿದರೂ ಇನ್ನೂ ಬಿಜೆಪಿಯಲ್ಲಿ(BJP) ಪ್ರತಿಪಕ್ಷ ನಾಯಕನ(Opposition leader) ಆಯ್ಕೆ ಮಾತ್ರ ಆಗಿಲ್ಲ. ಹಾಗಾಗಿ ಇದೀಗ ಈ ವಿಚಾರವಾಗಿ ಗಂಭೀರ ಚರ್ಚೆ ನಡೆಯುತ್ತಿದೆ. ಯಾರಾಗ್ತಾರೆ ಪ್ರತಿಪಕ್ಷ ನಾಯಕ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌(BL Santhosh) ಇದೀಗ ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಎರಡು ದಿನಗಳ ಹಿಂದೆ ಈ ವಿಚಾರವಾಗಿ ಅವರು ಚರ್ಚೆಯನ್ನು ಸಹ ನಡೆಸಿದ್ದಾರೆ. ಈ ವೇಳೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಿವಿಧ ಸಂಘಟನಾ ವಿಭಾಗದ ಪ್ರಮುಖರ ಜೊತೆಗೂ ಚರ್ಚೆ ನಡೆಸಿದ್ದು, ರಾಜ್ಯದಲ್ಲಿನ ಆಗು ಹೋಗುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಳೆ ಹುಡುಗ ಗಣಿ : ಹಿಂದೆಂದೂ ನೋಡಿರದ ಕಥೆಯಲ್ಲಿ ಕಮ್ ಬ್ಯಾಕ್..!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?