BL Santhosh: ರಾಹುಲ್‌ ಗಾಂಧಿ ಆ ಪುಸ್ತಕದ ಎರಡನೇ ಪುಟವನ್ನ ಓದಲೇ ಇಲ್ಲ | Kannada News | Suvarna News

Published : Feb 07, 2025, 04:01 PM IST

ಶಿವಮೊಗ್ಗದಲ್ಲಿ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಭಾಷಣ. ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಚರ್ಚೆ ಹುಟ್ಟು ಹಾಕುತ್ತಿವೆ. ನಗರ ನಕ್ಸಲರು ಅರ್ ಎಸ್ ಎಸ್ ಬಗ್ಗೆ, ಸಂವಿಧಾನ ಬಗ್ಗೆ ಟೀಕೆ ಮಾಡುತ್ತಿದ್ದಾರೆ . ತಮ್ಮ ಅಜ್ಜಿ ಬಗ್ಗೆ ಇರುವ ಸಂವಿಧಾನವನ್ನು ತಿದ್ದುಪಡಿ ವಿಷಯ ಹಿಡಿದು ಕೊಂಡು ದೇಶದಾದ್ಯಂತ ಹೊರಟಿದ್ದಾರೆ . ನಕಲಿ ಗಾಂಧಿ ಸಂತತಿ ಆರ್ ಎಸ್ ಎಸ್, ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಭಂಡಾರದ ಉಪ ಚುನಾವಣೆಯಲ್ಲಿ ಅಂಬೇಡ್ಕರ್ ಸೊಲಿಸಲು ನೆಹರೂ ಎರಡೆರಡು ಬಾರಿ ನೆಹರು ಪ್ರಯತ್ನ ಮಾಡಿದ್ದಾರೆ. ಆನಂತರ ತನ್ನ ಹುದ್ದೆ ಕಾರಣಕೋಸ್ಕರ ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದೂ ವಿರೋಧಿ ಬಿಲ್ ತರಲು ನೆಹರು ಹೊರಟಿದ್ದನ್ನು ವಿರೋಧಿಸಿ ಅಂಬೇಡ್ಕರ್ ರಾಜೀನಾಮೆ ಸಲ್ಲಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more