ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

Published : Jul 16, 2022, 04:05 PM IST

ಮುಂಬರುವ  ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿಯನ್ನು ಬಲಗೊಳಿಸುವ ಕಾರ್ಯಕ್ಕೆ ಕೈ ಹಾಕಿರುವ ಹೈಕಮಾಂಡ್ ನೆನ್ನೆ ನಗರದ ಹೊರವಲಯದಲ್ಲಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನ ಮಂಥನ ಸಭೆ ನಡೆಸಿತು.‌ ಸಭೆಯಲ್ಲಿ ಸಚಿವರು, ಪ್ರಮುಖ ಶಾಸಕರು, ಪದಾಧಿಕಾರಿಗಳು ಸೇರಿ ಒಟ್ಟು 50 ಜನ ಭಾಗಿ ಆಗಿದ್ರು. ಸಭೆಯ ನೇತೃತ್ವ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಿತು. 

ಬೆಂಗಳೂರು (ಜು.16): ಮುಂಬರುವ  ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿಯನ್ನು ಬಲಗೊಳಿಸುವ ಕಾರ್ಯಕ್ಕೆ ಕೈ ಹಾಕಿರುವ ಹೈಕಮಾಂಡ್ ನೆನ್ನೆ ನಗರದ ಹೊರವಲಯದಲ್ಲಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನ ಮಂಥನ ಸಭೆ ನಡೆಸಿತು.‌ ಸಭೆಯಲ್ಲಿ ಸಚಿವರು, ಪ್ರಮುಖ ಶಾಸಕರು, ಪದಾಧಿಕಾರಿಗಳು ಸೇರಿ ಒಟ್ಟು 50 ಜನ ಭಾಗಿ ಆಗಿದ್ರು. ಸಭೆಯ ನೇತೃತ್ವ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಿತು. 

ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

ಜೊತೆಗೆ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದ ಗೌಡ, ಉಸ್ತುವಾರಿ ಅರುಣ್ ಸಿಂಗ್ ಇದ್ದರು. ಇನ್ನುಳಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿ ಆಗಿದ್ರು.‌ ಈ ಸಭೆಯಲ್ಲಿ ಬಿಎಲ್ ಸಂತೋಷ್ ಅನೇಕ ವಿಚಾರಗಳ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more