ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

Published : Jul 16, 2022, 04:05 PM IST

ಮುಂಬರುವ  ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿಯನ್ನು ಬಲಗೊಳಿಸುವ ಕಾರ್ಯಕ್ಕೆ ಕೈ ಹಾಕಿರುವ ಹೈಕಮಾಂಡ್ ನೆನ್ನೆ ನಗರದ ಹೊರವಲಯದಲ್ಲಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನ ಮಂಥನ ಸಭೆ ನಡೆಸಿತು.‌ ಸಭೆಯಲ್ಲಿ ಸಚಿವರು, ಪ್ರಮುಖ ಶಾಸಕರು, ಪದಾಧಿಕಾರಿಗಳು ಸೇರಿ ಒಟ್ಟು 50 ಜನ ಭಾಗಿ ಆಗಿದ್ರು. ಸಭೆಯ ನೇತೃತ್ವ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಿತು. 

ಬೆಂಗಳೂರು (ಜು.16): ಮುಂಬರುವ  ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿಯನ್ನು ಬಲಗೊಳಿಸುವ ಕಾರ್ಯಕ್ಕೆ ಕೈ ಹಾಕಿರುವ ಹೈಕಮಾಂಡ್ ನೆನ್ನೆ ನಗರದ ಹೊರವಲಯದಲ್ಲಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನ ಮಂಥನ ಸಭೆ ನಡೆಸಿತು.‌ ಸಭೆಯಲ್ಲಿ ಸಚಿವರು, ಪ್ರಮುಖ ಶಾಸಕರು, ಪದಾಧಿಕಾರಿಗಳು ಸೇರಿ ಒಟ್ಟು 50 ಜನ ಭಾಗಿ ಆಗಿದ್ರು. ಸಭೆಯ ನೇತೃತ್ವ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಿತು. 

ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

ಜೊತೆಗೆ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದ ಗೌಡ, ಉಸ್ತುವಾರಿ ಅರುಣ್ ಸಿಂಗ್ ಇದ್ದರು. ಇನ್ನುಳಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿ ಆಗಿದ್ರು.‌ ಈ ಸಭೆಯಲ್ಲಿ ಬಿಎಲ್ ಸಂತೋಷ್ ಅನೇಕ ವಿಚಾರಗಳ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more