ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

Published : Jul 16, 2022, 04:05 PM IST

ಮುಂಬರುವ  ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿಯನ್ನು ಬಲಗೊಳಿಸುವ ಕಾರ್ಯಕ್ಕೆ ಕೈ ಹಾಕಿರುವ ಹೈಕಮಾಂಡ್ ನೆನ್ನೆ ನಗರದ ಹೊರವಲಯದಲ್ಲಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನ ಮಂಥನ ಸಭೆ ನಡೆಸಿತು.‌ ಸಭೆಯಲ್ಲಿ ಸಚಿವರು, ಪ್ರಮುಖ ಶಾಸಕರು, ಪದಾಧಿಕಾರಿಗಳು ಸೇರಿ ಒಟ್ಟು 50 ಜನ ಭಾಗಿ ಆಗಿದ್ರು. ಸಭೆಯ ನೇತೃತ್ವ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಿತು. 

ಬೆಂಗಳೂರು (ಜು.16): ಮುಂಬರುವ  ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿಯನ್ನು ಬಲಗೊಳಿಸುವ ಕಾರ್ಯಕ್ಕೆ ಕೈ ಹಾಕಿರುವ ಹೈಕಮಾಂಡ್ ನೆನ್ನೆ ನಗರದ ಹೊರವಲಯದಲ್ಲಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನ ಮಂಥನ ಸಭೆ ನಡೆಸಿತು.‌ ಸಭೆಯಲ್ಲಿ ಸಚಿವರು, ಪ್ರಮುಖ ಶಾಸಕರು, ಪದಾಧಿಕಾರಿಗಳು ಸೇರಿ ಒಟ್ಟು 50 ಜನ ಭಾಗಿ ಆಗಿದ್ರು. ಸಭೆಯ ನೇತೃತ್ವ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಿತು. 

ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

ಜೊತೆಗೆ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದ ಗೌಡ, ಉಸ್ತುವಾರಿ ಅರುಣ್ ಸಿಂಗ್ ಇದ್ದರು. ಇನ್ನುಳಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿ ಆಗಿದ್ರು.‌ ಈ ಸಭೆಯಲ್ಲಿ ಬಿಎಲ್ ಸಂತೋಷ್ ಅನೇಕ ವಿಚಾರಗಳ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more