ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

Published : May 02, 2022, 04:32 PM ISTUpdated : May 02, 2022, 04:44 PM IST

ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಬಿ ಎಲ್ ಸಂತೋಷ್ ನೀಡಿದ  ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

ಬೆಂಗಳೂರು (ಮೇ. 02): ಮೈಸೂ​ರಿನ (Mysuru) ರಿಯೋ ಮೆರೀಡಿಯನ್‌ ಹೋಟೆಲ್‌ ಸಭಾಂಗಣದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಎಲ್‌. ಸಂತೋಷ್‌ (BL Santosh) ದೆಹಲಿ, ಗುಜರಾತ್‌ ನಗರಪಾಲಿಕೆ ಚುನಾ​ವ​ಣೆ​ಯಲ್ಲಿ ಬಿಜೆಪಿ ನಡೆಸಿದ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ಎದುರಿಸಿದ್ದೇ​ವೆ. ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿ​ದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೇ ಟಿಕೆಟ್‌ ನೀಡಲಿಲ್ಲ. ಗುಜರಾತ್‌ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನೂ ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂಥ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದ್ದರು. ಅಲ್ಲದೆ, ಗುಜ​ರಾ​ತ್‌​ನಲ್ಲಿ ಮುಖ್ಯ​ಮಂತ್ರಿ ಸೇರಿ ಇಡೀ ಕ್ಯಾಬಿ​ನೆಟ್‌ ಅನ್ನೇ ಪುನರ್‌ ರಚಿ​ಸಿ​ದ್ದೆವು' ಎಂದಿದ್ದಾರೆ. 

 ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಪಕ್ಷದ ರಾಷ್ಟ್ರೀಯ ಮುಖಂಡ​ರೊಬ್ಬರು ನೀಡಿದ ಈ ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?