ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

Published : May 02, 2022, 04:32 PM ISTUpdated : May 02, 2022, 04:44 PM IST

ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಬಿ ಎಲ್ ಸಂತೋಷ್ ನೀಡಿದ  ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

ಬೆಂಗಳೂರು (ಮೇ. 02): ಮೈಸೂ​ರಿನ (Mysuru) ರಿಯೋ ಮೆರೀಡಿಯನ್‌ ಹೋಟೆಲ್‌ ಸಭಾಂಗಣದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಎಲ್‌. ಸಂತೋಷ್‌ (BL Santosh) ದೆಹಲಿ, ಗುಜರಾತ್‌ ನಗರಪಾಲಿಕೆ ಚುನಾ​ವ​ಣೆ​ಯಲ್ಲಿ ಬಿಜೆಪಿ ನಡೆಸಿದ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ಎದುರಿಸಿದ್ದೇ​ವೆ. ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿ​ದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೇ ಟಿಕೆಟ್‌ ನೀಡಲಿಲ್ಲ. ಗುಜರಾತ್‌ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನೂ ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂಥ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದ್ದರು. ಅಲ್ಲದೆ, ಗುಜ​ರಾ​ತ್‌​ನಲ್ಲಿ ಮುಖ್ಯ​ಮಂತ್ರಿ ಸೇರಿ ಇಡೀ ಕ್ಯಾಬಿ​ನೆಟ್‌ ಅನ್ನೇ ಪುನರ್‌ ರಚಿ​ಸಿ​ದ್ದೆವು' ಎಂದಿದ್ದಾರೆ. 

 ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಪಕ್ಷದ ರಾಷ್ಟ್ರೀಯ ಮುಖಂಡ​ರೊಬ್ಬರು ನೀಡಿದ ಈ ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!