ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

ಗುಜರಾತ್‌, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ

Published : May 02, 2022, 04:32 PM ISTUpdated : May 02, 2022, 04:44 PM IST

ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಬಿ ಎಲ್ ಸಂತೋಷ್ ನೀಡಿದ  ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

ಬೆಂಗಳೂರು (ಮೇ. 02): ಮೈಸೂ​ರಿನ (Mysuru) ರಿಯೋ ಮೆರೀಡಿಯನ್‌ ಹೋಟೆಲ್‌ ಸಭಾಂಗಣದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಎಲ್‌. ಸಂತೋಷ್‌ (BL Santosh) ದೆಹಲಿ, ಗುಜರಾತ್‌ ನಗರಪಾಲಿಕೆ ಚುನಾ​ವ​ಣೆ​ಯಲ್ಲಿ ಬಿಜೆಪಿ ನಡೆಸಿದ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ಎದುರಿಸಿದ್ದೇ​ವೆ. ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿ​ದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೇ ಟಿಕೆಟ್‌ ನೀಡಲಿಲ್ಲ. ಗುಜರಾತ್‌ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನೂ ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂಥ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದ್ದರು. ಅಲ್ಲದೆ, ಗುಜ​ರಾ​ತ್‌​ನಲ್ಲಿ ಮುಖ್ಯ​ಮಂತ್ರಿ ಸೇರಿ ಇಡೀ ಕ್ಯಾಬಿ​ನೆಟ್‌ ಅನ್ನೇ ಪುನರ್‌ ರಚಿ​ಸಿ​ದ್ದೆವು' ಎಂದಿದ್ದಾರೆ. 

 ರಾಜ್ಯ ವಿಧಾ​ನ​ಸಭೆ ಚುನಾ​ವಣೆಗೆ (Assembly Election 2023) ಒಂದು ವರ್ಷ​ವಷ್ಟೇ ಇದೆ ಎನ್ನು​ವಾಗ ಪಕ್ಷದ ರಾಷ್ಟ್ರೀಯ ಮುಖಂಡ​ರೊಬ್ಬರು ನೀಡಿದ ಈ ಹೇಳಿಕೆ​ಯನ್ನು ರಾಜ್ಯ ಬಿಜೆ​ಪಿ​ಯಲ್ಲಿ ಬದ​ಲಾ​ವ​ಣೆಯ ಸಂದೇಶ ಎಂದು ಪ್ರತಿ​ಪಕ್ಷ ಕಾಂಗ್ರೆಸ್‌ ವಿಶ್ಲೇ​ಷಿ​ಸಿ​ದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿ​ದ್ದಾ​ರೆ.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!