ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

Published : May 25, 2023, 12:11 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರು  (ಮೇ 25): ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಇನ್ನೂ ಅಂತಿಮವಾಗಿ ತೀರ್ಮಾನಾಗಿಲ್ಲ. ಕೇಸರಿ ಪಡೆಯಲ್ಲಿ ಯಾರು ಸಿದ್ದರಾಮಯ್ಯ ವಿರುದ್ಧ ಘರ್ಜನೆ ಮಾಡಲು ಸಿದ್ಧರಾಗಲಿದ್ದಾರೆ ಎನ್ನುವುದು ನೋಡಬೇಕಿದೆ.

ಈಗಾಗಲೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗ ಎಲ್ಲರಿಗೂ ತಿವಿಯುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನೇ ವಿರೋಧ ಪಕ್ಷದ ನಾಯಕರಾಗಿ ಕೂರಿಸುವ ಸಾಧ್ಯತೆಯಿದೆ. ಜೊತೆಗೆ, ಬೊಮ್ಮಾಯಿ ಅವರ ಮಾತಿಗಿಂತ ಹಿಂದುತ್ವದ ಬಗ್ಗೆ ಮಾತನಾಡುವ, ಹಿಂದೂ ಹುಲಿ ಎಂದು ಹೆಸರಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಜಿದೆ. ಆದರೆ, ಯತ್ನಾಳ್‌ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಂಪೂರ್ಣ ಅರ್ಹರಿದ್ದರೂ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ಆಡಳಿತ ಸರ್ಕಾರದ ವಿರೋಧವಾಗಿ ನಡೆದುಕೊಂಡಿದ್ದರಿಂದ ಹೈಕಮಾಂಡ್‌ಗೆ ಅವರ ಮೇಲಿನ ವಿಶ್ವಾಸ ಕಡಿಮೆ ಎಂದು ಕೇಳಿಬರುತ್ತಿದೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more