ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

Published : May 25, 2023, 12:11 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರು  (ಮೇ 25): ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಇನ್ನೂ ಅಂತಿಮವಾಗಿ ತೀರ್ಮಾನಾಗಿಲ್ಲ. ಕೇಸರಿ ಪಡೆಯಲ್ಲಿ ಯಾರು ಸಿದ್ದರಾಮಯ್ಯ ವಿರುದ್ಧ ಘರ್ಜನೆ ಮಾಡಲು ಸಿದ್ಧರಾಗಲಿದ್ದಾರೆ ಎನ್ನುವುದು ನೋಡಬೇಕಿದೆ.

ಈಗಾಗಲೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗ ಎಲ್ಲರಿಗೂ ತಿವಿಯುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನೇ ವಿರೋಧ ಪಕ್ಷದ ನಾಯಕರಾಗಿ ಕೂರಿಸುವ ಸಾಧ್ಯತೆಯಿದೆ. ಜೊತೆಗೆ, ಬೊಮ್ಮಾಯಿ ಅವರ ಮಾತಿಗಿಂತ ಹಿಂದುತ್ವದ ಬಗ್ಗೆ ಮಾತನಾಡುವ, ಹಿಂದೂ ಹುಲಿ ಎಂದು ಹೆಸರಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಜಿದೆ. ಆದರೆ, ಯತ್ನಾಳ್‌ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಂಪೂರ್ಣ ಅರ್ಹರಿದ್ದರೂ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ಆಡಳಿತ ಸರ್ಕಾರದ ವಿರೋಧವಾಗಿ ನಡೆದುಕೊಂಡಿದ್ದರಿಂದ ಹೈಕಮಾಂಡ್‌ಗೆ ಅವರ ಮೇಲಿನ ವಿಶ್ವಾಸ ಕಡಿಮೆ ಎಂದು ಕೇಳಿಬರುತ್ತಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more